ಬೇವಿನ ಮರದಲ್ಲಿ ಸುರಿಯುತ್ತಿರೋ ಹಾಲು : ನೋಡೋಕೆ ಬರ್ತಿದೆ ಜನ ಸಾಗರ

Webdunia
ಭಾನುವಾರ, 3 ನವೆಂಬರ್ 2019 (18:58 IST)
ಬೇವಿನ ಮರದಿಂದ ಬಿಳಿ ದ್ರವ ರೂಪದಲ್ಲಿ ಹೆಪ್ಪುಗಟ್ಟಿದ ಹಾಲಿನಂತೆ ಜಿನುಗುತ್ತಿರುವುದನ್ನು ನೋಡಲು ಜನರು ತಂಡೋಪತಂಡವಾಗಿ ಬಂದು ನೋಡುತ್ತಿದ್ದಾರೆ.

ಬೇವಿನ ಮರದಲ್ಲಿ ಹಾಲು ಸುರಿಯುತ್ತಿರೋದನ್ನು ನೋಡಲು ಜನ ಜಾತ್ರೆ ಸೇರುತ್ತಿದೆ. ಬಿಳಿ ದ್ರವ ಪದಾರ್ಥವು ಜಿನುಗುತ್ತಿರುವ ದೃಶ್ಯ ನೋಡಲು ಜನರ ದಂಡೇ ಬರುತ್ತಿದೆ.

ವೈಜ್ಞಾನಿಕ ಕಾರಣ ತಿಳಿಯುವ ಮುಂಚೆ ದೇವರ ಮಹಿಮೆ ಎಂದೂ ಕಪೋಲಕಲ್ಪಿತವಾಗಿ  ಮೂಢನಂಬಿಕೆ ಹುಟ್ಟುವ  ಮುನ್ಸೂಚನೆ ಎದ್ದು ಕಾಣುತ್ತಿದೆ. ಈಗಾಗಲೇ ಪೂಜೆ ಪುನಸ್ಕಾರಗಳು ಶುರುವಾಗಿವೆ.

ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ರಾಯಾಪುರ ಗ್ರಾಮದಲ್ಲಿ ನಡೆದಿರುವ ಘಟನೆ ಇದಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಚಿತಾಗಾರದಲ್ಲಿ ಅಜ್ಜಿಯ ಮೃತದೇಹಕ್ಕೆ ಹಾರಿದ ಮೊಮ್ಮಗ: ಹಾರರ್ Video ಇಲ್ಲಿದೆ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಆಸ್ಪತ್ರೆಯಿಂದಲೇ ಫೋಸ್ಟ್ ಹಂಚಿಕೊಂಡ ಸೋನಮ್ ವಾಂಗ್ಚುಕ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ವಿದ್ಯಾರ್ಥಿಗಳ ಶಕ್ತಿ ಏನೆಂಬುದನ್ನು ತೋರಿಸಿದ್ದಾರೆ

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಧರ್ಮೇಂದ್ರ ಪ್ರಧಾನ್‌ ತಲೆದಂಡ: ಮೋದಿಗೆ ಬರೆದ ರಾಜೀನಾಮೆ ಪತ್ರದಲ್ಲೇನಿದೆ ಗೊತ್ತಾ

Video: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಸಿಜೆಪಿ ಭರ್ಜರಿ ವಿಜಯೋತ್ಸವ: ಅಭಿಜಿತ್ ದಿಪ್ಕೆ ಸಂಭ್ರಮಾಚರಣೆ ಹೇಗಿತ್ತು

ಮುಂದಿನ ಸುದ್ದಿ
Show comments