Webdunia - Bharat's app for daily news and videos

Install App

ಬೆಂಕಿಯ ಜ್ವಾಲೆಗೆ ಹಾಲು ಕೊಡುವ ಹಸು, ಕರು ಸಜೀವ ದಹನ

Webdunia
ಶುಕ್ರವಾರ, 26 ಅಕ್ಟೋಬರ್ 2018 (16:46 IST)
ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ  ಬೆಂಕಿ ತಗುಲಿ ಹಸು ಹಾಗೂ ಎರಡು ಕರುಗಳು ಅಗ್ನಿಗಾಹುತಿಯಾಗಿವೆ.

ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೊಡ್ಲಾಪುರ ಗ್ರಾಮದಲ್ಲಿ ಘಟನೆ  ನಡೆದಿದೆ.  ಮಧ್ಯರಾತ್ರಿ ಸಮಯದಲ್ಲಿ ಇದ್ದಕ್ಕಿದ್ದಂತೆ ಅಗ್ನಿ ಅವಘಡ ನಡೆದಿದೆ. ಮುಂಜಾನೆ ಎದ್ದ ತಕ್ಷಣ ದನಕರುಗಳು ಸಜೀವ ದಹನವಾಗಿರುವ  ದೃಶ್ಯ ನೋಡಿ ರೈತ ಕಂಗಾಲಾಗಿದ್ದಾನೆ. ದನಕರುಗಳನ್ನು ಕಟ್ಟಿ ಹಾಕಲು ನಿರ್ಮಿಸಿದ್ದ ಗುಡಿಸಲಿಗೆ ಅಕಸ್ಮಿಕವಾಗಿ ಬೆಂಕಿ ಬಿದ್ದ ಹಿನ್ನೆಲೆಯಲ್ಲಿ, ಕೊಡ್ಲಾಪುರ ಗ್ರಾಮದ ವಾಸಿ ರಂಗಪ್ಪ ಎಂಬ ರೈತನ ಸ್ಥಿತಿ ತೀವ್ರ ಶೋಚನೀಯವಾಗಿದೆ. ಬೆಂಕಿಯ ಅವಘಡದಿಂದ ರೈತ ರಂಗಪ್ಪನಿಗೆ ಅಂದಾಜು 2 ಲಕ್ಷ ರೂ. ನಷ್ಟವಾಗಿದೆ. 

ಕೊಡಿಗೇನಹಳ್ಳಿ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪರಿಹಾರಕ್ಕಾಗಿ ಗ್ರಾಮಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments