Webdunia - Bharat's app for daily news and videos

Install App

ತಡರಾತ್ರಿ ಕೊಂಡ ತುಳಿದ ಸಹಸ್ರಾರು ಭಕ್ತರು!

Webdunia
ಗುರುವಾರ, 7 ಮಾರ್ಚ್ 2019 (15:31 IST)
ಭಕ್ತರ ಪರಾಕಾಷ್ಠೆಗೆ ಮಿತಿ ಎಂಬುದಿಲ್ಲ. ಸಹಸ್ರಾರು ಭಕ್ತರು ಬೆಂಕಿಯ ಕೊಂಡ ಹಾಯ್ದು ಭಕ್ತಿ ಸಮರ್ಪನೆ ಮಾಡಿದ್ದಾರೆ.

ಇತಿಹಾಸ ಪ್ರಸಿದ್ಧ ಕೋರವಾರ ಅಣಿವೀರಭದ್ರೇಶ್ವರ ಜಾತ್ರಾ ಮಹೋತ್ಸವ ಸಡಗರದಿಂದ ನಡೆಯುತ್ತಿದೆ. ಕಲಬುರಗಿ ಜಿಲ್ಲೆ ಕಾಳಗಿ ತಾಲೂಕಿನ ಕೋರವಾರದಲ್ಲಿ ನಡೆಯುತ್ತಿರುವ ಜಾತ್ರೆಗೆ ಸಹಸ್ರಾರು ಭಕ್ತರು ಸಾಕ್ಷಿಯಾಗಿದ್ದಾರೆ.

ತಡರಾತ್ರಿ ಕೊಂಡ ತುಳಿದು ಭಕ್ತಿ ಅರ್ಪಿಸಿದ ಪುರವಂತರು, ಸಹಸ್ರಾರು ಭಕ್ತರು ಧನ್ಯತಾ ಭಾವ ಮೆರೆದರು. ಇಂದು ರಾತ್ರಿ 9 ಗಂಟೆಗೆ ನಡೆಯಲಿರುವ ಭವ್ಯವಾದ ರಥೋತ್ಸವದಲ್ಲಿ ಪಾಲ್ಗೊಳ್ಳಲು ಕರ್ನಾಟಕ, ಆಂಧ್ರ, ಮಹಾರಾಷ್ಟ್ರ ಸೇರಿ ಹಲವಡೆಯಿಂದ ಹರಿದುಬಂದ ಭಕ್ತಸಾಗರ ಪಾಲ್ಗೊಳ್ಳಲಿದೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments