Webdunia - Bharat's app for daily news and videos

Install App

ಏರೋ ಇಂಡಿಯಾ ಪ್ರದರ್ಶನಕ್ಕೆ ಲಕ್ಷಾಂತರ ಜನ ಆಗಮಿಸುವ ನಿರೀಕ್ಷೆ

Webdunia
ಗುರುವಾರ, 16 ಫೆಬ್ರವರಿ 2023 (14:16 IST)
ಏರೋ ಇಂಡಿಯಾ ಪ್ರದರ್ಶನ ವೀಕ್ಷಿಸಲು ಇಂದು ಮತ್ತು ನಾಳೆ  ಜನಸಾಗರದ ನಿರೀಕ್ಷೆ ಇದೆ.ಈ ಹಿನ್ನೆಲೆಯಲ್ಲಿ ರಸ್ತೆ ಬಳಕೆದಾರರಿಗೆ ಪರ್ಯಾಯ ರಸ್ತೆ ಬಳಸುವ ಸೂಚನೆ ನೀಡಲಾಗಿದೆ.ಬಳ್ಳಾರಿ ರಸ್ತೆಯನ್ನು ಬಳಸದೇ ಪರ್ಯಾಯ ರಸ್ತೆಗಳಲ್ಲಿ ಸಂಚರಿಸುವಂತೆ ಮನವಿ ಮಾಡಿಕೊಳ್ಳಲಾಗಿದೆ.ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳುವ ಹಾಗೂ ಆ ಮಾರ್ಗದಿಂದ ಬೆಂಗಳೂರು ನಗರಕ್ಕೆ ಆಗಮಿಸುವ ವಾಹನಗಳಿಗೆ ಬದಲಿ ಮಾರ್ಗ ಬಳಸುವಂತೆ ಸೂಚಿಸಲಾಗಿದೆ.
 
ಹೆಣ್ಣೂರು-ಬಾಗಲೂರು ರಸ್ತೆಯನ್ನು ಬಳಸುವಂತೆ ಮನವಿ ಮಾಡಿಕೊಂಡಿದ್ದು,ಏರೋ ಇಂಡಿಯಾ ಪ್ರದರ್ಶನಕ್ಕೆ ಆಗಮಿಸುವ ಸಾರ್ವಜನಿಕರ ವಾಹನ ನಿಲುಗಡೆಗೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆಯನ್ನಜಿ.ಕೆ.ವಿ.ಕೆ ಆವರಣದಲ್ಲಿ ಹಾಗೂ ಜಕ್ಕೂರು ಆವರಣದಲ್ಲಿ ವಾಹನಗಳಿಗೆ ಅವಕಾಶ ಮಾಡಲಾಗಿದೆ.ಪಾರ್ಕಿಂಗ್ ಸ್ಥಳದಿಂದ ಬಿ.ಎಂ.ಟಿ.ಸಿಯ ಶಟಲ್ ಬಸ್ ಮೂಲಕ ಏರೋ ಷೋ ಪ್ರದರ್ಶನ ಸ್ಥಳಕ್ಕೆ ಬರಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments