ಝಣ ಝಣ ಕಾಂಚಾಣ; ದಾಖಲೆ ಇಲ್ಲದ ಲಕ್ಷಾಂತರ ರೂ. ಪತ್ತೆ

Webdunia
ಬುಧವಾರ, 13 ಮಾರ್ಚ್ 2019 (15:04 IST)
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ನಡುವೆಯೇ ಲಕ್ಷಾಂತರ ರೂ. ನಗದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಹಾಸನದ ಅರಸೀಕೆರೆ-ತಿಪಟೂರು ಚೆಕ್ ಪೋಸ್ಟ್ ನಲ್ಲಿ ಘಟನೆ ನಡೆದಿದೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.40 ಲಕ್ಷ ರೂ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಲೋಕಸಭೆ ಚುನಾವಣೆ ವಿಚಕ್ಷಣ ದಳ ತಪಾಸಣೆ ವೇಳೆ ಸಿಕ್ಕ ಹಣ ಇದಾಗಿದೆ. ಸ್ಥಳಕ್ಕೆ ಡಿಸಿ ಅಕ್ರಂಪಾಷಾ, ಎಸ್ಪಿ ಡಾ.ಪ್ರಕಾಶ್ ಗೌಡ ಭೇಟಿ ನೀಡಿದರು. ಕಾರಿನಲ್ಲಿ ಹಣ ಸಾಗಿಸುತ್ತಿದ್ದವರ ತೀವ್ರ ವಿಚಾರಣೆ  ನಡೆಯುತ್ತಿದೆ.

ತನಿಖೆ‌ ಮುಂದುವರಿಸಿರುವ ಅಧಿಕಾರಿಗಳು ಹಣಕ್ಕೆ ಸಂಬಂಧಿಸಿದ ಪೂರಕ  ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ.
ಜಿಪಂ ಸಿ.ಇ.ಓ. ನೇತೃತ್ವದ ನಗದು ಬಿಡುಗಡೆ ಸಮಿತಿಗೆ ಪ್ರಕರಣ  ವರ್ಗಾವಣೆ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನರೇಗಾ ಉಳಿಸಲು ರಾಜಭವನ ಚಲೊ: ಕೇಂದ್ರ ಸರ್ಕಾರದ ವಿರುದ್ಧ ತೊಡೆತಟ್ಟಿದ ಡಿಕೆಶಿ

ಗಣತಂತ್ರ ವ್ಯವಸ್ಥೆಗೆ ಪವಿತ್ರ ಸಂವಿಧಾನವೇ ಅಧಿಪತಿ: ಕೆಪಿಸಿಸಿ ಕಚೇರಿಯಲ್ಲಿ ಡಿ.ಕೆ. ಶಿವಕುಮಾರ್‌

ಕರ್ತವ್ಯಪಥದಲ್ಲಿ ವಂದೇ ಮಾತರಂ ಥೀಂನಲ್ಲೇ ಗಣರಾಜ್ಯೋತ್ಸವ ಸಂಭ್ರಮ: ಮೋದಿ ಶುಭಾಶಯ

ಆಪರೇಷನ್ ಸಿಂಧೂರವನ್ನು ಹಾಡಿಹೊಗಲಿದ ರಾಷ್ಟ್ರಪತಿ: ದೇಶಕ್ಕೆ ಮುರ್ಮು ಗಣರಾಜ್ಯೋತ್ಸವ ಸಂದೇಶ

ಸರ್ಕಾರ ನೀಡುವ ಭಾಷಣವನ್ನು ರಾಜ್ಯಪಾಲರು ಬದಲಾಯಿಸುವ ಸಾಧ್ಯತೆ: ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments