Webdunia - Bharat's app for daily news and videos

Install App

ಝಣ ಝಣ ಕಾಂಚಾಣ; ದಾಖಲೆ ಇಲ್ಲದ ಲಕ್ಷಾಂತರ ರೂ. ಪತ್ತೆ

Webdunia
ಬುಧವಾರ, 13 ಮಾರ್ಚ್ 2019 (15:04 IST)
ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವ ನಡುವೆಯೇ ಲಕ್ಷಾಂತರ ರೂ. ನಗದನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಹಾಸನದ ಅರಸೀಕೆರೆ-ತಿಪಟೂರು ಚೆಕ್ ಪೋಸ್ಟ್ ನಲ್ಲಿ ಘಟನೆ ನಡೆದಿದೆ. ದಾಖಲೆ ಇಲ್ಲದೆ ಸಾಗಿಸುತ್ತಿದ್ದ 3.40 ಲಕ್ಷ ರೂ ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ.

ಲೋಕಸಭೆ ಚುನಾವಣೆ ವಿಚಕ್ಷಣ ದಳ ತಪಾಸಣೆ ವೇಳೆ ಸಿಕ್ಕ ಹಣ ಇದಾಗಿದೆ. ಸ್ಥಳಕ್ಕೆ ಡಿಸಿ ಅಕ್ರಂಪಾಷಾ, ಎಸ್ಪಿ ಡಾ.ಪ್ರಕಾಶ್ ಗೌಡ ಭೇಟಿ ನೀಡಿದರು. ಕಾರಿನಲ್ಲಿ ಹಣ ಸಾಗಿಸುತ್ತಿದ್ದವರ ತೀವ್ರ ವಿಚಾರಣೆ  ನಡೆಯುತ್ತಿದೆ.

ತನಿಖೆ‌ ಮುಂದುವರಿಸಿರುವ ಅಧಿಕಾರಿಗಳು ಹಣಕ್ಕೆ ಸಂಬಂಧಿಸಿದ ಪೂರಕ  ಮಾಹಿತಿ ನೀಡಲು ಸೂಚನೆ ನೀಡಿದ್ದಾರೆ.
ಜಿಪಂ ಸಿ.ಇ.ಓ. ನೇತೃತ್ವದ ನಗದು ಬಿಡುಗಡೆ ಸಮಿತಿಗೆ ಪ್ರಕರಣ  ವರ್ಗಾವಣೆ ಮಾಡಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments