Webdunia - Bharat's app for daily news and videos

Install App

ನೀರಿನ ಬಾಟಲಿಯಲ್ಲೂ ಹಾನಿಕಾರಕ ಅಂಶ ಪತ್ತೆ: ಕುಡಿಯುವ ಮುನ್ನ ಹುಷಾರ್

Krishnaveni K
ಶುಕ್ರವಾರ, 28 ಮಾರ್ಚ್ 2025 (10:52 IST)
ಬೆಂಗಳೂರು: ಬಾಯಾರಿಕೆಯಾಗುತ್ತಿದೆಯೆಂದು ಎಲ್ಲೆಂದರಲ್ಲಿ ನೀರು ಬಾಟಲಿ ಖರೀದಿ ಮಾಡುವ ಮುನ್ನ ಈ ವರದಿ ನೋಡಿ. ಆಹಾರ ಗುಣಮಟ್ಟ ಸುರಕ್ಷತಾ ವಿಭಾಗದ ವರದಿ ಪ್ರಕಾರ ಹಲವು ನೀರಿನ ಬಾಟಲಿಗಳಲ್ಲಿ ಹಾನಿಕಾರಕ ಅಂಶ ಪತ್ತೆಯಾಗಿದೆ.

ಇತ್ತೀಚೆಗೆ ಆಹಾರ ಸುರಕ್ಷತಾ ಗುಣಮಟ್ಟ ಇಲಾಖೆ ಗೋಬಿ ಮಂಚೂರಿ, ತುಪ್ಪ, ಕೇಕ್, ಬಟಾಣಿ ಸೇರಿದಂತೆ ಹಲವು ಆಹಾರ ವಸ್ತುಗಳ ಗುಣಮಟ್ಟ ಪರೀಕ್ಷಿಸಿ ಹಾನಿಕಾರಕ ಅಂಶವಿರುವುದಾಗಿ ವರದಿ ನೀಡಿತ್ತು. ಕೆಲವು ಆಹಾರ ವಸ್ತುಗಳ ಸೇವನೆಯಿಂದ ಕ್ಯಾನ್ಸರ್ ಅಪಾಯವಿದೆ ಎಂದು ಎಚ್ಚರಿಕೆ ನೀಡಿತ್ತು.

ಅದರ ಬೆನ್ನಲ್ಲೇ ನೀರಿನ ಗುಣಮಟ್ಟ ಪರೀಕ್ಷೆಯನ್ನೂ ನೀಡಲಾಗಿದೆ. ಸುಮಾರು 160 ಮಿನರಲ್ ವಾಟರ್ ಬಾಟಲಿಗಳನ್ನು ಪರೀಕ್ಷೆಗೊಳಪಡಿಸಲಾಗಿದ್ದು, ಇದರಲ್ಲಿ ಶೇ.50 ರಷ್ಟು ನೀರು ಕುಡಿಯಲು ಯೋಗ್ಯವಲ್ಲ ಎಂದು ವರದಿ ಬಂದಿದೆ.

ಈ ನೀರಿನಲ್ಲಿ ಬಹಳ ದಿನಗಳಿಂದ ಶೇಖರಿಸಿಟ್ಟಿರುವ ಕಾರಣಕ್ಕೆ ಪಾಚಿಯ ಅಂಶ ಪತ್ತೆಯಾಗಿದೆ. ಇನ್ನು, ಕೆಲವು ನೀರಿನಲ್ಲಿ ಬ್ಯಾಕ್ಟೀರಿಯಾ ಪತ್ತೆಯಾಗಿದ್ದು ಇದು ವಾಂತಿ, ಬೇಧಿ, ಕರುಳಿನ ಸಂಬಂಧ ರೋಗಗಳಿಗೆ ಕಾರಣವಾಗಬಹುದಾಗಿದೆ. ಅಲ್ಲದೆ ಕೆಲವೊಂದನ್ನು ಬೋರ್ ವೆಲ್ ನೀರನ್ನು ಶುದ್ಧೀಕರಿಸದೇ ಹಾಗೆಯೇ ಬಾಟಲಿಗಳಿಗೆ ತುಂಬಿ ಮಾರಾಟ ಮಾಡಲಾಗುತ್ತಿದೆ ಎಂಬ ಅಂಶ  ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments