Webdunia - Bharat's app for daily news and videos

Install App

ಮಿನಿ ಜಂಬೂ ಸವಾರಿ.. ನೋಡಲು ಬಂದ ಜನಸಾಗರ

Webdunia
ಬುಧವಾರ, 5 ಅಕ್ಟೋಬರ್ 2022 (17:01 IST)
ಮೈಸೂರು ಮಾದರಿಯಲ್ಲಿ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಚೌಡೇಶ್ವರಿ ವೃತ್ತದಲ್ಲಿ ಇಂದು ನಾಡದೇವಿತೆ ಚೌಡೇಶ್ವರಿ ಅಮ್ಮನವರ ಜಂಬೂಸವಾರಿ ಲಕ್ಷಾಂತರ ಮಂದಿ ಸಮ್ಮುಖದಲ್ಲಿ ವಿಜೃಂಭಣೆಯಿಂದ ಆಚರಣೆ ಮಾಡಲಾಯಿತು.. ಇನ್ನು ಈ ಮಿನಿ ಜಂಬೂಸವಾರಿಯನ್ನ ನೋಡಿ ಜನರು ಖುಷಿ ಪಟ್ರು.
ಜಾನಪದ ಕಲಾತಂಡಗಳು ಹಾಗೂ ಗ್ರಾಮೀಣ ಪ್ರದೇಶದ ಹಲವು ಕಲಾತಂಡಗಳ ಕಲಾ ಪ್ರದರ್ಶನ ದಸರಾ ಹಬ್ಬಕ್ಕೆ ಮತ್ತಷ್ಟು ಕಳೆಗಟ್ಟುವಂತೆ ಮಾಡಿತು
 
ವಿಶ್ವ ವಿಖ್ಯಾತ ಮೈಸೂರು ಜಂಬೂಸವಾರಿ ಉತ್ಸವವನ್ನು ನೋಡಲು ಲಕ್ಷಾಂತರ ಮಂದಿ ಬೇರೆ ಬೇರೆ ರಾಜ್ಯಗಳಿಂದ ಮೈಸೂರು ಹೋಗ್ತಾರೆ ಆದ್ರೆ ಜಂಬೂ ಸವಾರಿನ ನೋಡಲು ಆಗುವುದಿಲ್ಲ ಅದೇ ಮಾದರಿಯಲ್ಲಿ ಬೆಂಗಳೂರು ಹೂಗಳಂತೆ ದೂರದಲ್ಲಿರುವ ಆನೇಕಲ್ ಚೌಡೇಶ್ವರಿ ವೃತ್ತದಲ್ಲಿ ಇಂದು ಚೌಡೇಶ್ವರಿ ಅಮ್ಮನ ಮೂರ್ತಿಯನ್ನು ಆನೆ ಮೇಲೆ ಕೂರಿಸಿ ಪ್ರಮುಖ ಬೀದಿಗಳಲ್ಲಿ ಮೆರವಣಿಗೆಯನ್ನು ಮಾಡಲಾಯಿತು..
 
ಆನೇಕಲ್ ಮಿನಿ ದಸರಾ ಜಂಬುಸವಾರಿಗೆ ಕೇಂದ್ರ ಸಚಿವ ನಾರಾಯಣಸ್ವಾಮಿ ಶಾಸಕ ಬಿ ಶಿವಣ್ಣ ಪುರಸಭೆ ಅಧ್ಯಕ್ಷ ಪದ್ಮನಾಭ ಎಂಎಲ್ಸಿ ಗೋಪಿನಾಥ ರೆಡ್ಡಿ ಪುಷ್ಪ ನಮನ ಮಾಡುವುದರ ಮೂಲಕ ನಮ್ಮ ಚೌಡೇಶ್ವರಿ ಅಮ್ಮನವರಿಗೆ ನಮನ ಸಲ್ಲಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments