Webdunia - Bharat's app for daily news and videos

Install App

ಚಂಪಾಕಧಾಮ ಸ್ವಾಮಿ ದೇವಸ್ಥಾನದಲ್ಲಿ ಮಿನಿ ದಸರಾ

Webdunia
ಬುಧವಾರ, 9 ಅಕ್ಟೋಬರ್ 2019 (17:32 IST)
ವಿಜಯದಶಮಿ ಹಿನ್ನೆಲೆಯಲ್ಲಿ ಮೈಸೂರಿನ ವಿಶ್ವ ವಿಖ್ಯಾತ ಚಾಮುಡೇಶ್ವರಿ ಜಂಬೂ ಸವಾರಿಯನ್ನ ರಾಜ್ಯದ ಜನ ಕಣ್ಣು ತುಂಬಿಕೊಂಡಿರೋದು ಒಂದು ಕಡೆಯಾದರೆ, ಬೆಂಗಳೂರು ಹೊರವಲಯದ ಬನ್ನೇರುಘಟ್ಟದಲ್ಲಿ ಮೈಸೂರು ಮಾದರಿಯಲ್ಲಿಯೇ ಮಿನಿ ದಸರಾ ಜಂಬೂ ಸವಾರಿ ನೆರವೇರಿಸಲಾಯಿತು.

ಬನ್ನೇರುಘಟ್ಟದ ಐತಿಹಾಸಿಕ ಚಂಪಕಧಾಮಸ್ವಾಮಿ ದೇವರ ಉತ್ಸವ ಮೂರ್ತಿಯನ್ನ ಆನೆಯ ಮೇಲೆ ಕೂರಿಸಿ ಪ್ರಮುಖ ರಾಜ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.   

ಜಾನಪದ ಕಲಾ ತಂಡಗಳ ನೃತ್ಯ ವೈಭವ ಗಮನ ಸೆಳೆಯಿತು. ಚಂಪಕಧಾಮ ಸ್ವಾಮಿಯ ಮೂರ್ತಿಯನ್ನ ಹೊತ್ತು ಸಾಗಿದ ಗಜರಾಜನನ್ನು ನೋಡಿದ ಭಕ್ತರು ಜೈಕಾರ ಹಾಕಿದ್ರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments