Webdunia - Bharat's app for daily news and videos

Install App

ನಕಲಿ ವಿರುದ್ಧ ಸಿಡಿದೆದ್ದ ಸಚಿವ : ಪ್ರಭಾವಿಗಳ ಹೆಡೆಮುರಿ ಕಟ್ಟಲು ಸ್ಕೇಚ್

Webdunia
ಶನಿವಾರ, 25 ಏಪ್ರಿಲ್ 2020 (18:03 IST)
ನಕಲಿ ವಿರುದ್ಧ ತೊಡೆತಟ್ಟಿರುವ ರಾಜ್ಯದ ಸಚಿವರೊಬ್ಬರು ಅದರ ಹಿಂದಿರುವ ಪ್ರಭಾವಿಗಳ ಹೆಡೆಮುರಿಕಟ್ಟಲು ಮುಂದಾಗಿದ್ದಾರೆ.

ಸತ್ತ ಬೀಜಗಳನ್ನು, ನಕಲಿ ಬೀಜಗಳನ್ನು ಮಾರಾಟ ಮಾಡುವುದು ರೈತರ ಬದುಕನ್ನು ಸಾಯಿಸುವಂತಹ ಮಹಾಪರಾಧವಾಗಿದೆ.
ನಕಲಿ, ಕಳಪೆ, ಅಕ್ರಮ ಬೀಜವಾಗಲಿ, ಗೊಬ್ಬರವಾಗಲಿ ಮಾರಾಟ ಮಾಡುವವರು ಎಷ್ಟೇ ಪ್ರಭಾವಿಗಳಾದರೂ ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲಾಗುವುದು. ಹೀಗಂತ ಕೃಷಿ ಸಚಿವ ಬಿ.ಸಿ.ಪಾಟೀಲ್ ಸ್ಪಷ್ಟಪಡಿಸಿದ್ದಾರೆ.

ಹಾವೇರಿ ಜಿಲ್ಲಾ ಕೃಷಿ ಅಧಿಕಾರಿಗಳ ತಂಡ ಸುಮಾರು 6 ಕೋಟಿ ರೂ. ಮೌಲ್ಯದ ಅಕ್ರಮ ಬಿಡಿ ಬೀಜಗಳ ದಾಸ್ತಾನು ವಶಪಡಿಸಿಕೊಂಡಿದ್ದಾರೆ. ಪ್ರಕರಣವನ್ನು ನ್ಯಾಯಾಲಯದ ವಶಕ್ಕೆ ವಹಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಇಂತಹ ಕಳಪೆ, ನಕಲಿ ಬೀಜ ಮಾರಾಟ ಮಾಡುವವರು ಬದುಕಿದ್ದಂತಹ ರೈತರ ಜೀವನದ ಜೊತೆ ಚೆಲ್ಲಾಟವಾಡುತ್ತಿದ್ದಾರೆ.

ಇಂತಹ ಕೃತ್ಯವನ್ನು ತಾವೆಂದಿಗೂ ಸಹಿಸುವುದಿಲ್ಲ. ಕೃಷಿ ಅಧಿಕಾರಿಗಳು ಮತ್ತು ವಿಚಕ್ಷಣಾ ತಂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದ್ದಾರೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

ಮುಂದಿನ ಸುದ್ದಿ
Show comments