ಸಚಿವ ಆನಂದ್ ಸಿಂಗ್ ಸಹೋದರಿ ರಾಣಿ ಸಂಯುಕ್ತ ಕಾಂಗ್ರೆಸ್ ಸೇರ್ಪಡೆ..!

Webdunia
ಭಾನುವಾರ, 23 ಏಪ್ರಿಲ್ 2023 (15:51 IST)
ಆನಂದ್ ಸಿಂಗ್ ಸಹೋದರಿ ಬಿ. ಎಲ್.  ರಾಣಿ‌ ಸಂಯುಕ್ತ ಇಂದು ಕಾಂಗ್ರೆಸ್ ಪಕ್ಷ ಸೇರ್ಪಡೆ ಆದರು.ಹೊಸಪೇಟೆ ಟಿಕೆಟ್ ಆಕಾಂಕ್ಷೀ ಆಗಿದ್ದ ಸಂಯುಕ್ತಾಗೆ ಬಿಜೆಪಿ ನಿರಾಸೆ ಗೊಳಿಸಿದೆ.ಈ ಹಿನ್ನೆಲೆ ಜೈರಾಂ ರಮೇಶ್,ಹರಿಪ್ರಸಾದ್ ಸಮ್ಮುಖದಲ್ಲಿ ಕೈ ಪಾಳ್ಯ  ಸೇರ್ಪಡೆ ಆದರು. ಸೇರ್ಪಡೆ ಆಗಿ ಮಾತನಾಡಿದ ರಾಣಿ ಸಂಯುಕ್ತ ಕಾಂಗ್ರೆಸ್ ಸಿದ್ಧಾಂತವನ್ನ ನಾವು ಒಪ್ಪಿದ್ದೇವೆ.ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ.ಜಗದೀಶ್ ಶೆಟ್ಟರ್ ಸೇರಿ ಹಲವರು ಸೇರಿದ್ದಾರೆ.ಇನ್ನಷ್ಟು ಮಂದಿ ಕಾಂಗ್ರೆಸ್ ಗೆ ಬರ್ತಾರೆ. ಬಿಜೆಪಿಯಲ್ಲಿ ಸರಿಯಾದ ವಾತಾವರಣ ಇಲ್ಲ.ಹಾಗಾಗಿಯೇ ಎಲ್ಲರೂ ಪಕ್ಷವನ್ನ ತೊರೆಯುತ್ತಿದ್ದಾರೆ.ನಾವು ಕಾಂಗ್ರೆಸ್ ಪಕ್ಷ ಸೇರಿದ್ದೇವೆ.
ಇನ್ಮುಂದೆ ಕಾಂಗ್ರೆಸ್ ಸಿದ್ಧಾಂತದಂತೆ ನಡೆಯುತ್ತೇವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments