Webdunia - Bharat's app for daily news and videos

Install App

ಸಚಿವ ಅನಂತ್ ಕುಮಾರ್ ಹೆಗಡೆ ಕ್ಷಮೆಯಾಚನೆ

Webdunia
ಗುರುವಾರ, 28 ಡಿಸೆಂಬರ್ 2017 (12:06 IST)
ಸಂವಿಧಾನ ಬದಲಾವಣೆಗಾಗಿ ನಾವು ಬಂದಿದ್ದೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಇಂದು ವಿಪಕ್ಷಗಳ ಒತ್ತಡಕ್ಕೆ ಮಣಿದು ಕ್ಷಮೆಯಾಚಿಸಿದ್ದಾರೆ.
ಸಂಸತ್ತಿನಲ್ಲಿ ನಡೆದ ಕಲಾಪದಲ್ಲಿ ಅನಂತ್ ಕುಮಾರ್ ಹೆಗಡೆ, ನಾನು ಆ ರೀತಿ ಹೇಳಿಯೇ ಇಲ್ಲ. ಒಂದು ವೇಳೆ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾದಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಸಚಿವ ಹೆಗಡೆ ಹೇಳಿಕೆ ಕುರಿತಂತೆ ನಿನ್ನೆ ಸಂಸತ್ತಿನ ಕಲಾಪದಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿದ್ದವು ಇಂದು ಕೂಡಾ ಸಂಸತ್ತಿನ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು.
 
ಪ್ರತಿಭಟನೆ ತೀವ್ರವಾಗಿ ದೇಶಾದ್ಯಂತ ಹರಡುವ ಆತಂಕದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಕೂಡಲೇ ಕ್ಷಮೆಯಾಚಿಸುವಂತೆ ಸಚಿವ ಹೆಗಡೆಯವರಿಗೆ ಸಲಹೆ ನೀಡಿತು ಎನ್ನಲಾಗಿದೆ. ಹೈಕಮಾಂಡ್ ಆದೇಶದ ಮೇರೆಗೆ ಸಟಿವ ಹೆಗಡೆ ಇಂದು ಕ್ಷಮೆಯಾಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments