Webdunia - Bharat's app for daily news and videos

Install App

ಸಚಿವ ಅನಂತ್ ಕುಮಾರ್ ಹೆಗಡೆ ಕ್ಷಮೆಯಾಚನೆ

Webdunia
ಗುರುವಾರ, 28 ಡಿಸೆಂಬರ್ 2017 (12:06 IST)
ಸಂವಿಧಾನ ಬದಲಾವಣೆಗಾಗಿ ನಾವು ಬಂದಿದ್ದೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಇಂದು ವಿಪಕ್ಷಗಳ ಒತ್ತಡಕ್ಕೆ ಮಣಿದು ಕ್ಷಮೆಯಾಚಿಸಿದ್ದಾರೆ.
ಸಂಸತ್ತಿನಲ್ಲಿ ನಡೆದ ಕಲಾಪದಲ್ಲಿ ಅನಂತ್ ಕುಮಾರ್ ಹೆಗಡೆ, ನಾನು ಆ ರೀತಿ ಹೇಳಿಯೇ ಇಲ್ಲ. ಒಂದು ವೇಳೆ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾದಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಸಚಿವ ಹೆಗಡೆ ಹೇಳಿಕೆ ಕುರಿತಂತೆ ನಿನ್ನೆ ಸಂಸತ್ತಿನ ಕಲಾಪದಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿದ್ದವು ಇಂದು ಕೂಡಾ ಸಂಸತ್ತಿನ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು.
 
ಪ್ರತಿಭಟನೆ ತೀವ್ರವಾಗಿ ದೇಶಾದ್ಯಂತ ಹರಡುವ ಆತಂಕದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಕೂಡಲೇ ಕ್ಷಮೆಯಾಚಿಸುವಂತೆ ಸಚಿವ ಹೆಗಡೆಯವರಿಗೆ ಸಲಹೆ ನೀಡಿತು ಎನ್ನಲಾಗಿದೆ. ಹೈಕಮಾಂಡ್ ಆದೇಶದ ಮೇರೆಗೆ ಸಟಿವ ಹೆಗಡೆ ಇಂದು ಕ್ಷಮೆಯಾಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments