Webdunia - Bharat's app for daily news and videos

Install App

ಸಚಿವ ಅನಂತ್ ಕುಮಾರ್ ಹೆಗಡೆ ಕ್ಷಮೆಯಾಚನೆ

Webdunia
ಗುರುವಾರ, 28 ಡಿಸೆಂಬರ್ 2017 (12:06 IST)
ಸಂವಿಧಾನ ಬದಲಾವಣೆಗಾಗಿ ನಾವು ಬಂದಿದ್ದೇವೆ ಎಂದು ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಇಂದು ವಿಪಕ್ಷಗಳ ಒತ್ತಡಕ್ಕೆ ಮಣಿದು ಕ್ಷಮೆಯಾಚಿಸಿದ್ದಾರೆ.
ಸಂಸತ್ತಿನಲ್ಲಿ ನಡೆದ ಕಲಾಪದಲ್ಲಿ ಅನಂತ್ ಕುಮಾರ್ ಹೆಗಡೆ, ನಾನು ಆ ರೀತಿ ಹೇಳಿಯೇ ಇಲ್ಲ. ಒಂದು ವೇಳೆ, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾದಲ್ಲಿ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.
 
ಸಚಿವ ಹೆಗಡೆ ಹೇಳಿಕೆ ಕುರಿತಂತೆ ನಿನ್ನೆ ಸಂಸತ್ತಿನ ಕಲಾಪದಲ್ಲಿ ವಿಪಕ್ಷಗಳು ಕೋಲಾಹಲ ಸೃಷ್ಟಿಸಿದ್ದವು ಇಂದು ಕೂಡಾ ಸಂಸತ್ತಿನ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ವಿಪಕ್ಷಗಳು ಪ್ರತಿಭಟನೆ ನಡೆಸಿದವು.
 
ಪ್ರತಿಭಟನೆ ತೀವ್ರವಾಗಿ ದೇಶಾದ್ಯಂತ ಹರಡುವ ಆತಂಕದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್, ಕೂಡಲೇ ಕ್ಷಮೆಯಾಚಿಸುವಂತೆ ಸಚಿವ ಹೆಗಡೆಯವರಿಗೆ ಸಲಹೆ ನೀಡಿತು ಎನ್ನಲಾಗಿದೆ. ಹೈಕಮಾಂಡ್ ಆದೇಶದ ಮೇರೆಗೆ ಸಟಿವ ಹೆಗಡೆ ಇಂದು ಕ್ಷಮೆಯಾಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭೀಕರ ಜಲಪ್ರಳಯಯ ಬೆನ್ನಲ್ಲೇ ನೇಪಾಳದಲ್ಲಿ ಮತ್ತೆ ಪ್ರವಾಹ ಭೀತಿ: ಸೇನಾ ರಕ್ಷಣಾ ಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ

ಎಂಥಾ ಒಳ್ಳೆ ಮನಸ್ಸು… ರಾಖಿ ಕಟ್ಟಿದ ಬಡ ಹುಡುಗಿ ಪಾಲಿಗೆ ನಿಜವಾಗಿಯೂ ಅಣ್ಣನಾದ ಜಿಲ್ಲಾಧಿಕಾರಿ ಮಾಡಿದ್ದೇನು ಗೊತ್ತಾ Video

Nepal Flood: ಸುನಾಮಿಯಂತೆ ಪ್ರವಾಹ ನುಗ್ಗಿಬರುತ್ತಿದ್ದರೆ ಪ್ರಾಣ ಭಯದಲ್ಲಿ ಒಂಟಿ ಮನೆಯಲ್ಲಿ ನಿಂತಿದ್ದ ಜನ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಡಿಎಂ ಅಂಕಲ್ ನಮ್ಮ ರೋಡ್ ಸರಿ ಮಾಡಿ… ಪುಟ್ಟ ಪೋರಿಯ ಮನವಿಗೆ ನೆಟ್ಟಿಗರು ಫಿದಾ Video

ಮುಂದಿನ ಸುದ್ದಿ
Show comments