Select Your Language

Notifications

webdunia
webdunia
webdunia
webdunia

ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ- ಸಚಿವ ಅನಂತ್ ಕುಮಾರ್ ಹೆಗಡೆ ಟೀಕೆ

ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ- ಸಚಿವ ಅನಂತ್ ಕುಮಾರ್ ಹೆಗಡೆ ಟೀಕೆ
ಬೆಂಗಳೂರು , ಗುರುವಾರ, 3 ಜನವರಿ 2019 (11:28 IST)
ಬೆಂಗಳೂರು : ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು,’ ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ. ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಬ್ದಾರಿ. ಜನ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುನ್ನು ನೋಡಬೇಕುಎಂದು ಹೇಳಿದ್ದಾರೆ.

 

‘ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ’ ಎಂದು ಕೇರಳ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 


Share this Story:

Follow Webdunia kannada

ಮುಂದಿನ ಸುದ್ದಿ

ಹೊಸ ವರ್ಷದ ಸಂಭ್ರಮದಲ್ಲಿ ಮಾಜಿ ಶಾಸಕರೊಬ್ಬರು ಎಸಗಿದ್ದಾರೆ ಇಂತಹ ಘೋರ ಕೃತ್ಯ