Webdunia - Bharat's app for daily news and videos

Install App

ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ- ಸಚಿವ ಅನಂತ್ ಕುಮಾರ್ ಹೆಗಡೆ ಟೀಕೆ

Webdunia
ಗುರುವಾರ, 3 ಜನವರಿ 2019 (11:28 IST)
ಬೆಂಗಳೂರು : ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರಕ್ಕೆ ಸಂಬಂಧಿಸಿದಂತೆ ಕೇರಳ ಸರ್ಕಾರ ಹಿಂದೂಗಳ ಮೇಲೆ ಹಾಡಹಗಲೇ ಅತ್ಯಾಚಾರ ನಡೆಸಿದೆ ಎಂದು ಕೇಂದ್ರ ಕೌಶಲ್ಯಾಭಿವೃದ್ಧಿ ಸಚಿವ ಅನಂತ್ ಕುಮಾರ್ ಹೆಗ್ಡೆ ಹೇಳಿದ್ದಾರೆ.


ಈ ಬಗ್ಗೆ ಸುದ್ದಿಸಂಸ್ಥೆಯ ಜೊತೆ ಮಾತನಾಡಿದ ಅವರು,’ ಕೇರಳ ಸಿಎಂ ಅಹಂಕಾರದಿಂದ ವರ್ತಿಸುತ್ತಿರುವುದರಿಂದಲೇ ಈ ಗೊಂದಲ ನಿರ್ಮಾಣವಾಗಿದೆ. ಸುಪ್ರಿಂ ಕೋರ್ಟ್ ತೀರ್ಪು ನೀಡಿದ್ದನ್ನು ನಾನು ಒಪ್ಪಿಕೊಳ್ಳುತ್ತೇನೆ. ಆದರೆ ಕಾನೂನು ಮತ್ತು ಸುವ್ಯವಸ್ಥೆ ನೋಡಿಕೊಳ್ಳುವುದು ರಾಜ್ಯ ಸರ್ಕಾರದ ಜವಬ್ದಾರಿ. ಜನ ಸಾಮಾನ್ಯರ ನಂಬಿಕೆಯನ್ನು ನೋಯಿಸದೇ ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎನ್ನುವುನ್ನು ನೋಡಬೇಕುಎಂದು ಹೇಳಿದ್ದಾರೆ.

 

‘ಆದರೆ ಕೇರಳ ಸರ್ಕಾರ ಈ ಪ್ರಕರಣವನ್ನು ನಿರ್ವಹಿಸಲು ಸಂಪೂರ್ಣ ವಿಫಲವಾಗಿದೆ. ಇದು ಹಿಂದೂ ಜನರ ಮೇಲೆ ಹಾಡಹಗಲೇ ನಡೆಸಿದ ಅತ್ಯಾಚಾರ’ ಎಂದು ಕೇರಳ ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

 

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments