Webdunia - Bharat's app for daily news and videos

Install App

ಸಚಿವ ಅನಂತ್‌ಕುಮಾರ್ ಹೆಗಡೆ ನಾಲಿಗೆ ಕತ್ತರಿಸಿದ್ರೆ 1 ಕೋಟಿ ರೂ. ಬಹುಮಾನ: ಪಟ್ಟೇದಾರ್

Webdunia
ಮಂಗಳವಾರ, 26 ಡಿಸೆಂಬರ್ 2017 (13:57 IST)
ಸಂವಿಧಾವ ವಿರೋಧಿ ಹೇಳಿಕೆ ನೀಡುತ್ತಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮತ್ತು ಪೇಜಾವರ ಶ್ರೀಗಳ ಕತ್ತು ಕತ್ತರಿಸಿದವರಿಗೆ 1 ಕೋಟಿ ರೂ ಬಹುಮಾನ ನೀಡುವುದಾಗಿ ಮಾಜಿ ಜಿಪಂ ಸದಸ್ಯ ಗುರುಶಾಂತ್ ಪಟ್ಟೇದಾರ್ ಘೋಷಿಸಿದ್ದಾರೆ. 
ಸಂವಿಧಾನ ಬದಲಾವಣೆ ಮಾಡುವುದಕ್ಕೆ ನಾವು ಬಂದಿದ್ದೇವೆ ಎನ್ನುವ ಕೇಂದ್ರ ಸಚಿವರ  ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಅವರು, ಕೇಂದ್ರ ಸಚಿವ ಅನಂತಕುಮಾರ ಹೆಗಡೆ ನಾಲಗೆ ಕತ್ತರಿಸಿ ತಂದವರಿಗೆ ಒಂದು ಕೋಟಿ ರೂ. ಬಹುಮಾನ ಕೊಡುತ್ತೇವೆ ಎಂದು ಗುಡುಗಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ತಮ್ಮ ಸಂಪುಟದ ಸಚಿವನಾಗಿರುವ ಹೆಗಡೆಯನ್ನು ಹದ್ದುಬಸ್ತಿನಲ್ಲಿಡಬೇಕು. ಸಂವಿಧಾನ ವಿರೋಧಿ ಹೇಳಿಕೆ ನೀಡುತ್ತಿರುವ ಹೆಗಡೆಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
 
ಉಡುಪಿಯ ಪೇಜಾವರಶ್ರೀಗಳು ಸಂವಿಧಾನ ಬದಲಾವಣೆಯಾಗಬೇಕು ಎಂದು ಹೇಳುತ್ತಿದ್ದಾರೆ.ಸಂವಿಧಾನ ಹಾಗೂ ದೇಶದ್ರೋಹ ಹೇಳಿಕೆ ಯಾರೇ ನೀಡಲಿ ಅಂಥವರ ಮೊದಲು ನಾಲಿಗೆ, ಆನಂತರ ಕೈ ಕಾಲು, ಕುತ್ತಿಗೆ ಕಡಿಯುತ್ತೇವೆ ಎಂದು ಎಚ್ಚರಿಸಿದರು. 
 
ಪೇಜಾವರ ಶ್ರೀ ಹಾಗೂ ಅನಂತಕುಮಾರ ಹೆಗಡೆ ಹೇಳಿಕೆಯಿಂದ ದೇಶದ, ರಾಜ್ಯದ ದಲಿತ, ಅಲ್ಪಸಂಖ್ಯಾತ ಜನರಿಗೆ ನೋವಾಗಿದೆ. ಒಂದು ತಿಂಗಳಲ್ಲಿ ಅನಂತಕುಮಾರ ಹೆಗಡೆ ನಾಲಿಗೆ ಕಟ್ ಮಾಡಿದವರಿಗೆ ಒಂದು ಕೋಟಿ ರೂ. ಬಹುಮಾನ ಕೊಡುವುದಾಗಿ ಮಾಜಿ ಜಿಪಂ ಸದಸ್ಯ ಗುರುಶಾಂತ್ ಪಟ್ಟೇದಾರ್ ಘೋಷಿಸಿದ್ದಾರೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಬೀದಿ ನಾಯಿ ಪರ ಬ್ಯಾಟಿಂಗ್ ಮಾಡಿದ ರಾಹುಲ್ ಗಾಂಧಿಗೆ ರಾತ್ರಿ ಒಮ್ಮೆ ಗಲ್ಲಿಗೆ ಹೋಗಿ ನೋಡಿ ಎಂದ ಪಬ್ಲಿಕ್

ಹರ್ ಘರ್ ತಿರಂಗಾ ಇಂದಿನಿಂದ: ನೀವೂ ಭಾಗಿಯಾಗಿ ಎಂದು ಕರೆ ನೀಡಿದ ವಿಜಯೇಂದ್ರ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments