Webdunia - Bharat's app for daily news and videos

Install App

ಮೈತ್ರಿ ಸರ್ಕಾರವನ್ನು ಲೇವಡಿ ಮಾಡಿದ ಸಚಿವ ಅನಂತ್ ಕುಮಾರ್ ಹೆಗಡೆ

Webdunia
ಭಾನುವಾರ, 18 ನವೆಂಬರ್ 2018 (15:37 IST)
ಬೆಂಗಳೂರು : ಮಂಡ್ಯದಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಮೈತ್ರಿ ಸರ್ಕಾರವನ್ನು co-jaa ಸರ್ಕಾರ ಎಂದು ಲೇವಡಿ ಮಾಡಿದ್ದಾರೆ.


ಮಂಡ್ಯದಲ್ಲಿ ಕಾವೇರಿ ಪ್ರತಿಮೆ ನಿರ್ಮಾಣ ಮಾಡಲು ಸಮ್ಮಿಶ್ರ ಸರ್ಕಾರ ತೀರ್ಮಾನ ಮಾಡಿದೆ. ಆದರೆ ಇದಕ್ಕೆ ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ.


ಇದೀಗ ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ,’ ದುಡ್ಡು ಹೊಡೆಯಲು ಯೋಜನೆಗಳನ್ನು ರೂಪಿಸುವಲ್ಲಿ ಐಎನ್ ಸಿ ಇಂಡಿಯಾಗೆ ದೊಡ್ಡ ಪರಂಪರೆ ಇದೆ. ಅದರಲ್ಲಿಯೂ ಈಗ ಇರುವ coja ಸರ್ಕಾರ ಪ್ರತಿಮೆ ಪ್ರವಾಸೋದ್ಯಮ ಹೆಸರಿನಲ್ಲಿ ದುಡ್ಡು ಹೊಡೆಯಲು ಭರ್ಜರಿ ತಯಾರಿ ನಡೆಸುತ್ತಿದೆ, ತಾಯಿ ಕಾವೇರಮ್ಮ, ನಿನ್ನ ಹೆಸರಿನಲ್ಲಿ ಲೂಟಿ ಮಾಡುವವರನ್ನು ನೀನೇ ಶಿಕ್ಷಿಸಬೇಕು’ ಎಂದು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments