Webdunia - Bharat's app for daily news and videos

Install App

ಕೇಳಿದ್ದು ಕೊಡಲಿಲ್ಲ. ಇದ್ದಿದ್ದು ಕೊಡಲಿಲ್ಲ: ಕೋಟ ಶ್ರೀನಿವಾಸ ಪೂಜಾರಿ ಅಸಮಾಧಾನ

Webdunia
ಶನಿವಾರ, 7 ಆಗಸ್ಟ್ 2021 (15:32 IST)
ಈ ಹಿಂದೆ ಇದ್ದ ಖಾತೆಯನ್ನೇ ಮುಂದುವರಿಸುತ್ತಾರೆ ಅಂತಾ ಅಂದುಕೊಂಡಿದ್ದೆ. ಅಲ್ದೇ ನನಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೇಲೆ ಆಸಕ್ತಿ ಇತ್ತು. ಆದ್ರೆ ಅದನ್ನು ಈಶ್ವರಪ್ಪ ಅವರಿಗೆ ನೀಡಿದ್ದಾರೆ‌ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ನಿರಾಸೆ ವ್ಯಕ್ತಪಡಿಸಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಮಾತನಾಡಿದ ಅವರು, ನಮ್ಮ ನಮ್ಮ ಆಸಕ್ತಿ ಕ್ಷೇತ್ರದ ಆಕಾಂಕ್ಷೆ ಸಾಮಾನ್ಯವಾಗಿರುತ್ತೆ.
ಈಶ್ವರಪ್ಪ ನನಗಿಂತ ಹಿರಿಯರಿದ್ದಾರೆ
. ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ನಮ್ಮ ಕೆಲಸ ಆಗಬೇಕು ಅಂತಾ ಬಂದ್ರೆ ಈಶ್ವರಪ್ಪ ಇದ್ದಾರೆ‌. ಅವರ ಬಳಿ ಮಾಡಿಸಿಕೊಳ್ಳುತ್ತೇನೆ ಎಂದರು.
ಹಿಂದುಳಿದ ವರ್ಗದ ಜೊತೆ ಸಮಾಜ ಕಲ್ಯಾಣ ಇಲಾಖೆ ಕೂಡ ಕೊಟ್ಟಿದ್ದಾರೆ‌. ಇದನ್ನು ಕೂಡ ಸಮರ್ಥವಾಗಿ ನಿಭಾಯಿಸುತ್ತೇನೆ‌. ಈ ಖಾತೆಯಲ್ಲಿ ಸಮಾಜದ ಕಟ್ಟಕಡೆಯ ವ್ಯಕ್ತಿಯನ್ನು ಮುಖ್ಯವಾಹಿನಿಗೆ ತರಲಿಕ್ಕೆ ಅವಕಾಶ ಇದೆ. ಅದಕ್ಕೆ ನಾನು ಸಿಎಂ ಹಾಗೂ ರಾಜ್ಯಾಧ್ಯಕ್ಷರಿಗೆ ಧನ್ಯವಾದ ಅರ್ಪಿಸುತ್ತೇನೆ. ಉಸ್ತುವಾರಿಗೆ ಜಿಲ್ಲೆಯ ಆಯ್ಕೆ ಹಕ್ಕು ಸಚಿವರಿಗೆ ಇಲ್ಲ. ಯಾವ ಜಿಲ್ಲೆಯ ಉಸ್ತುವಾರಿ ಕೊಟ್ರು ನಾನು ಹೋಗುತ್ತೇನೆ. ಖಾತೆ ಬಗ್ಗೆ ನನಗೆ ತೃಪ್ತಿ ಮತ್ತು ಹೆಮ್ಮೆ ಇದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments