ಮಹಾರಾಣಿ ಕ್ಲಸ್ಟರ್ ವಿ.ವಿ.ಗೆ ಸಚಿವ ಅಶ್ವತ್ಥನಾರಾಯಣ ಚಾಲನೆ

Webdunia
ಭಾನುವಾರ, 19 ಮಾರ್ಚ್ 2023 (13:32 IST)
ವಿದ್ಯಾರ್ಥಿನಿಯರ ಉನ್ನತ ಶಿಕ್ಷಣದ ಕನಸನ್ನು ನನಸಾಗಿಸಬಲ್ಲ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರು ಇಂದು ಚಾಲನೆ ನೀಡಿದರು.ಬಳಿಕ ಮಾತನಾಡಿದ ಅವರು,ಮೈಸೂರು ಮಹಾರಾಜರು ಸೃಷ್ಟಿಸಿದ ವೈಭವೋಪೇತ ಇತಿಹಾಸವು ಈ ಮೂಲಕ ಮರುಕಳಿಸಿದೆ. ಇದಕ್ಕೆ ತಕ್ಕಂತೆ ಪ್ರಧಾನಿ ನರೇಂದ್ರ ಮೋದಿಯವರು ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಚಾರಿತ್ರಿಕವಾಗಿದೆ...ಎನ್ಇಪಿಯಲ್ಲಿ ವಿದ್ಯಾರ್ಥಿಗಳ ಸಮಗ್ರ ಕಲಿಕೆಗೆ ಒತ್ತು ಕೊಟ್ಟಿದೆ. ಬ್ರಿಟಿಷರ ಕಾಲದಲ್ಲಿ ಕೇವಲ ಕಂಟೋನ್ಮೆಂಟ್ ಆಗಿದ್ದ ಬೆಂಗಳೂರು ನಗರವು ಇಂದು ಜಗತ್ತಿನ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಂಡುಹಿಡಿಯುವಂತಹ ತಾಣವಾಗಿದೆ ಎಂದು ಅವರು ಬಣ್ಣಿಸಿದರು....ಗುಣಮಟ್ಟದ ಶಿಕ್ಷಣ ಕೊಡಲು ಸರಕಾರವು ಉನ್ನತ ಶಿಕ್ಷಣ ವಲಯದಲ್ಲಿ ಕ್ರಾಂತಿಕಾರಕ ಬದಲಾವಣೆಗಳನ್ನು ತರುತ್ತಿದೆ. ಕಲಿಕೆಯ ಹಂತದಲ್ಲಿ ಸಾಹಸಪ್ರವೃತ್ತಿ ಇರಬೇಕೇ ವಿನಾ ಬೇಲಿ ಹಾಕಿಕೊಂಡು ಕೂರಬಾರದು ಎಂದು ಅವರು ಪ್ರತಿಪಾದಿಸಿದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments