Webdunia - Bharat's app for daily news and videos

Install App

ಅಣ್ಣಮ್ಮ ದೇವಸ್ಥಾನದಿಂದ ಕೆಂಪೇಗೌಡ ವಾಹನಕ್ಕೆ ಚಾಲನೆ ನೀಡಿದ ಸಚಿವ ಅಶ್ವಥ್ ನಾರಾಯಣ

Webdunia
ಬುಧವಾರ, 26 ಅಕ್ಟೋಬರ್ 2022 (19:57 IST)
ಅಣ್ಣಮ್ಮ ದೇವಸ್ಥಾನದಿಂದ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ  ಸಾಗುವ ಕೆಂಪೇಗೌಡ ವಾಹನಕ್ಕೆ ಅಶ್ವಥ್ ನಾರಯಣ ಚಾಲನೆ ನೀಡಿದ್ದಾರೆ.ದೇವಿಯ ಆಶೀರ್ವಾದ ಪಡೆದು ಅಭಿಯಾನ ರಥಕ್ಕೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅಶ್ವಥ್ ನಾರಾಯಣ್ ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆ ಅನಾವರಣ ಮಾಡಲು ಬರುತ್ತಿದ್ದಾರೆ‌.ಪ್ರಧಾನ ಪ್ರತಿಮೆಯನ್ನು 11 ಕ್ಕೆ ಲೋಕಾರ್ಪಣೆ ಮಾಡಲಿದ್ದಾರೆ.ನಮ್ಮ ಬೆಂಗಳೂರಿನ ಊರ ದೇವರು ಅಣ್ಣಮ್ಮ ದೇವಿಯ  ಮಹತ್ವದ ಕಾರ್ಯಕ್ಕೆ ನಾನು ಚಾಲನೆ ನೀಡಿದ್ದೇನೆ ಎಂದು ಹೇಳಿದರು.
 
ಇನ್ನೂ ಇಂದು ನಮ್ಮ ಪಕ್ಷದ ವತಿಯಿಂದ ಮೃತಿಕೆ ಸಂಗ್ರಹ ಅಭಿಯಾನ ಮಾಡುತ್ತಿದ್ದೇವೆ.ನಾಡಪ್ರಭು ಕೆಂಪೇಗೌಡರ ವಿಮಾನ ನಿಲ್ದಾಣ ಕರ್ನಾಟಕದ ಶಕ್ತಿ ಕೇಂದ್ರವಾಗಲಿದೆ.ಎಲ್ಲಾ ಜಿಲ್ಲೆಗಳಿಂದ ಹಿಡಿ ಮಣ್ಣು ತಂದು ನಾವು ಪಾರ್ಕ್ ಮಾಡಲಿದ್ದೇವೆ.ಇದುವರೆಗೂ ಯಾವ ಪಕ್ಷವು ಇಂತಹ ಸಾಧನೆಗೆ ಮುಂದಾಗಿದ್ದಿಲ್ಲ .ಇಷ್ಟು ದಿನ ಏರ್ಪೋರ್ಟ್ ಮಾತ್ರ ಆಗಿತ್ತು ಇದೀಗ ನಾಡಿನ ಪ್ರಧಾನ ಐತಿಹಾಸಿಕ ಸ್ಥಳ ಆಗಲಿದೆ ಎಂದು ಅಶ್ವಥ್ ನಾರಾಯಣ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments