Webdunia - Bharat's app for daily news and videos

Install App

ಒಂದು ವಾರ ಕ್ವಾರಂಟೈನ್ ಆದ ಸಚಿವ ಬಿ.ಸಿ.ಪಾಟೀಲ್

Webdunia
ಸೋಮವಾರ, 13 ಜುಲೈ 2020 (09:39 IST)
ಬೆಂಗಳೂರು : ಕೊರೊನಾ ಎಫೆಕ್ಟ್ ಈಗ ರಾಜಕೀಯ ನಾಯಕರಿಗೂ ತಗುಲಿದ್ದು, ಈಗಾಗಲೇ ಕೆಲವು ನಾಯಕರು ಕ್ವಾರಂಟೈನ್ ಆಗಿದ್ದಾರೆ. ಅದೇರೀತಿ ಇದೀಗ ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೂಡ ಕ್ವಾರಂಟೈನ್ ಗೆ ಒಳಪಟ್ಟಿದ್ದಾರೆ.

ಸಚಿವ ಬಿ.ಸಿ.ಪಾಟೀಲ್ ಅವರಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನಲೆಯಲ್ಲಿ ಅವರು ಹಾಗೂ ಅವರ ಕುಟುಂಬಸ್ಥರು ಮತ್ತು ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್  ಆಗಿದ್ದಾರೆ ಎಂಬುದಾಗಿ ಸ್ವತಃ ಸಚಿವ ಬಿ.ಸಿ.ಪಾಟೀಲ್ ಅವರೇ ತಿಳಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು, ಬೆಂಗಳೂರಿನ ಮಿನಿಸ್ಟರ್ ಕ್ವಾಟರ್ಸ್ ನಲ್ಲಿ ನನ್ನ ಸಂಬಂಧಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ. ಈ ನಿಟ್ಟಿನಲ್ಲಿ ಅವರ ಜೊತೆ ಸಂಪರ್ಕದಲ್ಲಿದ್ದ ನಾನು ಮತ್ತು ನನ್ನ ಕುಟುಂಬಸ್ಥರು ಹಾಗೂ ಸಿಬ್ಬಂದಿ ವರ್ಗದವರು ಒಂದು ವಾರಗಳ ಕಾಲ ಕ್ವಾರಂಟೈನ್ ಆಗುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments