Webdunia - Bharat's app for daily news and videos

Install App

ತಂದೆ‌ ನೆನೆದು ಭಾವುಕರಾದ ಸಚಿವ ಬೈರತಿ ಬಸವರಾಜ್

Webdunia
ಸೋಮವಾರ, 15 ಆಗಸ್ಟ್ 2022 (18:01 IST)
ನನ್ನ ತಂದೆ ನಿನ್ನೆ ನಿಧನರಾದರು.  ನನಗೆ ದಾವಣಗೆರೆ ಬರಲಿಕ್ಕೆ ಆಗುತ್ತೋ ಇಲ್ಲವೋ ಎಂಬ ಅಳುಕು ಇತ್ತು. ಮಾನಸಿಕವಾಗಿ ತೀವ್ರ ನೊಂದಿದ್ದೆ. ಆದರೂ ಕೂಡ ತಂದೆಯ ಅಂತಿಮ ವಿಧಿವಿಧಾನಗಳನ್ನು ಮುಗಿಸಿ ರಾತ್ರಿ 8ಗಂಟೆಗೆ ಬೆಂಗಳೂರು ಬಿಟ್ಟು ದಾವಣಗೆರೆಗೆ ಬಂದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ‌ ಬಸವರಾಜ್ ಹೇಳಿದರು. ದಾವಣಗೆರೆ ಜಿಲ್ಲೆಯ ಜನರ ಜೊತೆಗಿನ ಅವಿನಾವಭಾವ ಸಂಬಂಧ ಇದ್ದ ಕಾರಣಕ್ಕೆ ಬರಲು ಸಾಧ್ಯವಾಯ್ತು. ಇದನ್ನು ನಾನು ಮರೆಯಲು ಸಾಧ್ಯವಿಲ್ಲ ಎಂದು ಬೈರತಿ ಭಾವುಕರಾಗಿ ಹೇಳಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments