Webdunia - Bharat's app for daily news and videos

Install App

ರೈತರಿಗೆ ನೋಟಿಸ್ ನೀಡಿದ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗರಂ ಆದ ಸಚಿವ ಬಂಡೆಪ್ಪ ಕಾಶಂಪೂರ್

Webdunia
ಶನಿವಾರ, 6 ಜುಲೈ 2019 (10:35 IST)
ಬೆಂಗಳೂರು : ರೈತರಿಗೆ ನೋಟಿಸ್ ಕೊಟ್ಟಿದ್ದಕ್ಕೆ ಸಹಕಾರ ಸಚಿವ ಬಂಡೆಪ್ಪ ಕಾಶಂಪೂರ್ ಬ್ಯಾಂಕ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.




ರೈತರಿಗೆ ನೋಟಿಸ್ ಕೊಡಬಾರದು ಎಂದು ಸರ್ಕಾರ ಸೂಚನೆ ನೀಡಿದ್ದು ಮಾತ್ರವಲ್ಲದೆ ಈ ಬಗ್ಗೆ ಸಿಎಂ ಕೂಡ ಎಚ್ಚರಿಕೆ ಕೊಟ್ಟಿದ್ದಾರೆ. ಹೀಗಿದ್ದರೂ ಸರ್ಕಾರದ ಮಾತಿಗೆ ಕ್ಯಾರೆ ಎನ್ನದೇ ಬೆಳಗಾವಿ ಜಿಲ್ಲೆ ಚಿಕ್ಕೊಡಿ ತಾಲೂಕಿನ ನವಲಿಹಾಳ ಗ್ರಾಮದ ಸಹಕಾರ ಬ್ಯಾಂಕ್ ನಿಂದ ರೈತರಿಗೆ ನೋಟಿಸ್ ನೀಡಲಾಗಿತ್ತು.


ಅಧಿಕಾರಿಗಳ ಈ ನಡವಳಿಕೆಗೆ ಕೋಪಗೊಂಡ ಸಚಿವ ಬಂಡೆಪ್ಪ ಕಾಶಂಪೂರ್ ಅವರು ಡಿಸಿಸಿ ಬ್ಯಾಂಕ್ ಅಧಿಕಾರಿಗಳ ಜೊತೆ ಮಾತನಾಡಿದ್ದು, ಇನ್ನು ಮುಂದೆ ಯಾವುದೇ ಕಾರಣಕ್ಕೂ ರೈತರಿಗೆ ನೋಟಿಸ್ ನೀಡಬಾರದು. ಒಂದು ವೇಳೆ ನೋಟಿಸ್ ಕೊಟ್ಟರೆ ಬ್ಯಾಂಕ್ ಅಧಿಕಾರಿಗಳ ವಿರುದ್ಧವೇ ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments