Webdunia - Bharat's app for daily news and videos

Install App

ಈಗ ಕನ್ನಡ ಚಿತ್ರರಂಗದಲ್ಲಿ ಇಂತಹ ಸಂಸ್ಕೃತಿ ಬಂದಿದೆ ಎಂದ ಸಚಿವ ಬಿ.ಸಿ.ಪಾಟೀಲ್

Webdunia
ಬುಧವಾರ, 16 ಸೆಪ್ಟಂಬರ್ 2020 (11:25 IST)
ಕಲಬುರಗಿ : ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಪ್ರಕರಣದ ಕುರಿತು ಮಾತನಾಡಿದ  ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಚಿತ್ರರಂಗದಲ್ಲಿ ಈ ಹಿಂದೆ ಯಾರೂ ಡ್ರಗ್ಸ್ ಸೇವನೆ ಮಾಡ್ತಿರಲಿಲ್ಲ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಚಿತ್ರರಂಗದಲ್ಲಿದ್ದಾಗ  ಕ್ಯಾಮರಾಗೆ ನಮಸ್ಕಾರ ಮಾಡ್ತಿದ್ದೆವು. ಈಗ ಕನ್ನಡ ಚಿತ್ರರಂಗದಲ್ಲಿ ಹಾಯ್ ಬಾಯ್ ಸಂಸ್ಕೃತಿ ಬಂದಿದೆ. ಡ್ರಗ್ಸ್ ಎಲ್ಲಾ ರಂಗದಲ್ಲೂ ಇದೆ. ಚಿತ್ರರಂಗ ಬೇಗ ಎದ್ದು ಕಾಣುತ್ತೆ. ಗಾಜಿನ ಮನೆಯಲ್ಲಿರುವವರ ಮೇಲೆ ಎಲ್ಲರ ಕಣ್ಣು ಇರುತ್ತದೆ. ಡ್ರಗ್ಸ್ ಸೇವಿಸುವ ಕಲಾವಿದರನ್ನ ಫಾಲೋ ಮಾಡಿದರೆ ಮಾರಕ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

ಮೊದಲು ಕೇಂದ್ರದಲ್ಲಿ ಅಧಿಕಾರ ಬನ್ನಿ, ಆಮೇಲೆ ಆರ್ ಎಸ್ಎಸ್ ಮಾಡುವಿರಂತೆ: ಪ್ರಿಯಾಂಕ್ ಖರ್ಗೆ ಟ್ರೋಲ್

ಡಾ ಮಂಜುನಾಥ್ ಪ್ರಕಾರ ಹೃದಯಾಘಾತಕ್ಕೆ ಇದೇ ಕಾರಣಗಳು: ಇದನ್ನು ಪಾಲಿಸಿದ್ರೆ ಸಾಕು

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಗ್ನಿ ಅನಾಹುತ: ಜೀವ ಕಾಪಾಡಿದ ಡ್ಯೂಟಿ ಡಾಕ್ಟರ್

ಮುಂದಿನ ಸುದ್ದಿ
Show comments