Webdunia - Bharat's app for daily news and videos

Install App

ಈಗ ಕನ್ನಡ ಚಿತ್ರರಂಗದಲ್ಲಿ ಇಂತಹ ಸಂಸ್ಕೃತಿ ಬಂದಿದೆ ಎಂದ ಸಚಿವ ಬಿ.ಸಿ.ಪಾಟೀಲ್

Webdunia
ಬುಧವಾರ, 16 ಸೆಪ್ಟಂಬರ್ 2020 (11:25 IST)
ಕಲಬುರಗಿ : ಸ್ಯಾಂಡಲ್ ವುಡ್ ನಲ್ಲಿ ಸದ್ದು ಮಾಡುತ್ತಿರುವ ಡ್ರಗ್ಸ್ ಪ್ರಕರಣದ ಕುರಿತು ಮಾತನಾಡಿದ  ಕೃಷಿ ಇಲಾಖೆ ಸಚಿವ ಬಿ.ಸಿ.ಪಾಟೀಲ್ ಚಿತ್ರರಂಗದಲ್ಲಿ ಈ ಹಿಂದೆ ಯಾರೂ ಡ್ರಗ್ಸ್ ಸೇವನೆ ಮಾಡ್ತಿರಲಿಲ್ಲ ಹೇಳಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಚಿತ್ರರಂಗದಲ್ಲಿದ್ದಾಗ  ಕ್ಯಾಮರಾಗೆ ನಮಸ್ಕಾರ ಮಾಡ್ತಿದ್ದೆವು. ಈಗ ಕನ್ನಡ ಚಿತ್ರರಂಗದಲ್ಲಿ ಹಾಯ್ ಬಾಯ್ ಸಂಸ್ಕೃತಿ ಬಂದಿದೆ. ಡ್ರಗ್ಸ್ ಎಲ್ಲಾ ರಂಗದಲ್ಲೂ ಇದೆ. ಚಿತ್ರರಂಗ ಬೇಗ ಎದ್ದು ಕಾಣುತ್ತೆ. ಗಾಜಿನ ಮನೆಯಲ್ಲಿರುವವರ ಮೇಲೆ ಎಲ್ಲರ ಕಣ್ಣು ಇರುತ್ತದೆ. ಡ್ರಗ್ಸ್ ಸೇವಿಸುವ ಕಲಾವಿದರನ್ನ ಫಾಲೋ ಮಾಡಿದರೆ ಮಾರಕ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments