Webdunia - Bharat's app for daily news and videos

Install App

ಬೆಳ್ಳಂಬೆಳಗ್ಗೆ ಪಾಲಿಕೆ ಅಧಿಕಾರಿಗಳ ಮೇಲೆ ಗರಂ ಆದ ಸಚಿವ ಭೈರತಿ ಬಸವರಾಜ್

Webdunia
ಮಂಗಳವಾರ, 12 ಮೇ 2020 (10:09 IST)
ಬಳ್ಳಾರಿ : ಬೆಳ್ಳಂಬೆಳಗ್ಗೆ ಸಚಿವ ಭೈರತಿ ಬಸವರಾಜ್ ಪಾಲಿಕೆ ಅಧಿಕಾರಿಗಳ ಮೇಲೆ ಗರಂ ಆಗಿದ್ದಾರೆ.


ಇಂದು ಬೆಳ್ಳಂಬೆಳಿಗ್ಗೆ ಸಚಿವ ಭೈರತಿ ಬಸವರಾಜ್ ಬಳ್ಳಾರಿ ಸಿಟಿ ರೌಂಡ್ ಹಾಕಿದ್ದಾರೆ. ಆ ವೇಳೆ  ನಗರದ ಸ್ವಚ್ಛತೆ ಪರಿಶೀಲಿಸಿದ್ದ ಸಚಿವರಿಗೆ  ತೆರೆದ ಡ್ರೈನೇಜ್ ಕಂಡು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಬೇಜವಬ್ದಾರಿ ತೋರಿದ ಪಾಲಿಕೆ ಅಧಿಕಾರಿಗಳನ್ನು ಸಚಿವರು ತರಾಟೆ ತೆಗೆದುಕೊಂಡಿದ್ದಾರೆ. ಆರೋಗ್ಯದ ದೃಷ್ಟಿಯಿಂದ ಡ್ರೈನೇಜ್ ಗಳನ್ನು ಬೇಗ ಕ್ಲೋಸ್ ಮಾಡುವಂತೆ ಸೂಚಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments