Webdunia - Bharat's app for daily news and videos

Install App

ಸಿದ್ಧರಾಮಯ್ಯ ವಿರುದ್ಧ ಸಚಿವ ಭೈರತಿ ಬಸವರಾಜ್ ಕಿಡಿ

Webdunia
ಶುಕ್ರವಾರ, 7 ಮೇ 2021 (12:19 IST)
ಬೆಂಗಳೂರು : ಪದೇ ಪದೇ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ವಿರುದ್ಧ ಸಚಿವ ಭೈರತಿ ಬಸವರಾಜ್ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಮನೆಯಲ್ಲಿ ಕುಳಿತು ಹೇಳುವುದಲ್ಲ. ಜನರ ಬಳಿ ಬಂದು ಕೆಲಸ ಮಾಡಿ ಕಷ್ಟ ಗೊತ್ತಾಗುತ್ತದೆ ಎಂದಿ ವಾಗ್ದಾಳಿ ನಡೆಸಿದ್ದಾರೆ.

ಸುಮ್ಮನೆ ಸರ್ಕಾರದ ವಿರುದ್ಧ ಆರೋಪಿಸುವುದನ್ನು ಬಿಡಿ, ನಿಮಗೆ ಬೇರೆ ಏನೂ ಕೆಲಸ ಇಲ್ಲ. ಮನೆಯಲ್ಲಿ ಕುಳಿತು ಫೋನ್ ನಲ್ಲಿ ಹೇಳಿದ್ರೆ ಏನೂ ಆಗಲ್ಲ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments