Webdunia - Bharat's app for daily news and videos

Install App

ಸಿದ್ಧರಾಮಯ್ಯ ವಿರುದ್ಧ ಸಚಿವ ಭೈರತಿ ಬಸವರಾಜ್ ಕಿಡಿ

Webdunia
ಶುಕ್ರವಾರ, 7 ಮೇ 2021 (12:19 IST)
ಬೆಂಗಳೂರು : ಪದೇ ಪದೇ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡುತ್ತಿರುವ ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರ ವಿರುದ್ಧ ಸಚಿವ ಭೈರತಿ ಬಸವರಾಜ್ ಕಿಡಿಕಾರಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಮನೆಯಲ್ಲಿ ಕುಳಿತು ಹೇಳುವುದಲ್ಲ. ಜನರ ಬಳಿ ಬಂದು ಕೆಲಸ ಮಾಡಿ ಕಷ್ಟ ಗೊತ್ತಾಗುತ್ತದೆ ಎಂದಿ ವಾಗ್ದಾಳಿ ನಡೆಸಿದ್ದಾರೆ.

ಸುಮ್ಮನೆ ಸರ್ಕಾರದ ವಿರುದ್ಧ ಆರೋಪಿಸುವುದನ್ನು ಬಿಡಿ, ನಿಮಗೆ ಬೇರೆ ಏನೂ ಕೆಲಸ ಇಲ್ಲ. ಮನೆಯಲ್ಲಿ ಕುಳಿತು ಫೋನ್ ನಲ್ಲಿ ಹೇಳಿದ್ರೆ ಏನೂ ಆಗಲ್ಲ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದಲ್ಲಿ ಜಾತಿಗಣತಿಗೆ ಡೇಟ್ ಫಿಕ್ಸ್

ಆಪರೇಷನ್ ಸಿಂಧೂರದಲ್ಲಿ ಗಾಯಗೊಂಡಿದ್ದ ಮುಂಬೈ ದಾಳಿಯ ಮಾಸ್ಟರ ಮೈಂಡ್ ಉಗ್ರ ಅಜೀಜ್ ಸಾವು

ಧರ್ಮಸ್ಥಳ ಕೇಸ್ ತನಿಖೆಗೆ ಮಾಸ್ಟರ್ ಪ್ಲ್ಯಾನ್ ಮಾಡಿದ ಎಸ್ಐಟಿ

Viral video ಆಸ್ಟ್ರೇಲಿಯಾದಲ್ಲಿ ಭಾರತೀಯ ವಿದ್ಯಾರ್ಥಿಗೆ ಹಿಗ್ಗಾ ಮುಗ್ಗಾ ಥಳಿತ

ಸಣ್ಣ ವ್ಯಾಪಾರಿಗಳ ಹೋರಾಟಕ್ಕೆ ಬಿಜೆಪಿ ಬೆಂಬಲ: ವಿಜಯೇಂದ್ರ

ಮುಂದಿನ ಸುದ್ದಿ
Show comments