Webdunia - Bharat's app for daily news and videos

Install App

ಡ್ರಗ್ಸ್ ಹಣದಿಂದ ಸರ್ಕಾರ ಪತನ ಎಂದ ಕುಮಾರಸ್ವಾಮಿ ಹೇಳಿಕೆಗೆ ಸಚಿವ ಸಿ.ಟಿ.ರವಿ ಕಿಡಿ

Webdunia
ಮಂಗಳವಾರ, 1 ಸೆಪ್ಟಂಬರ್ 2020 (12:14 IST)
ಬೆಂಗಳೂರು : ಕುಮಾರಸ್ವಾಮಿಯನ್ನು ಪರೀಕ್ಷೆಗೆ ಒಳಪಡಿಸಬೇಕು. ಸರಿಯಾಗಿ ಹೇಳಿದ್ದಾರೋ, ಮತ್ತಲ್ಲಿ ಹೇಳಿದ್ದಾರೋ? ಕುಮಾರಸ್ವಾಮಿಯನ್ನು ತಪಾಸಣೆ ಮಾಡಿಸಬೇಕು ಎಂದು  ಕುಮಾರಸ್ವಾಮಿ ಹೇಳಿಕೆಗೆ ಸಚಿವ ಸಿ.ಟಿ.ರವಿ ಕಿಡಿಕಾರಿದ್ದಾರೆ.

ಡ್ರಗ್ಸ್ ಹಣದಿಂದ ಸರ್ಕಾರ ಪತನ ಎಂದಿದ್ದ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಯ ವಿರುದ್ಧ ಸಚಿವ ಸಿ.ಟಿ.ರವಿ ಗರಂ ಆಗಿದ್ದು, ಸರ್ಕಾರ ಯಾಕೆ ಬಿತ್ತು ಎಂದು ಎಲ್ಲರಿಗೂ ಗೊತ್ತು. ಜೆಡಿಎಸ್ ಪಕ್ಷದ ಅಧ್ಯಕ್ಷರೇ ಪಕ್ಷ ಬಿಟ್ಟು ಬಂದರು. ಕುಮಾರಸ್ವಾಮಿ ಡ್ರಗ್ಸ್ ಆರೋಪ ಮಾಡ್ತಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಸಿಎಂ ಆಗಿದ್ದಾಗ ತಡೆಯಬಹುದಿತ್ತು ಅಲ್ವಾ? ನಿಮ್ಮ ಬಳಿ ಅಧಿಕಾರ ಇತ್ತು ಇಂಟೆಲಿಜೆನ್ಸಿ ಇತ್ತು. ಹಾಗಾದರೆ ಹೆಚ್.ಡಿಕೆ ಅಷ್ಟು ದುರ್ಬಲ ಆಗಿದ್ರಾ? ಹೆಚ್.ಡಿ.ಕುಮಾರಸ್ವಾಮಿ ಡ್ರಗ್ಸ್ ದಂಧೆ ಜೊತೆ ಬಾಂಧವ್ಯ ಇತ್ತಾ? ಎಂದು ಪ್ರಶ್ನಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಯಿ ಬೊಗಳಿತೆಂದು ತೋಟಕ್ಕೆ ಹೋದ ರೈತ: ಆನೆ ದಾಳಿಯಿಂದ ಸಾವು

10 ವರ್ಷದ ಹಿಂದೆ ದೂರವಾದ ಪತ್ನಿ ಮುಗಿಸಲು ಸಾಧು ವೇಷ ಧರಿಸಿದ ಪತಿ, ಮುಂದೇ ಆಗಿದ್ದೆ ಭಯಾನಕ ಕೃತ್ಯ

ಹೆಲಿಕಾಫ್ಟರ್‌ ಪತನ: ಇಬ್ಬರು ಸಚಿವರು ಸೇರಿದಂತೆ 8ಮಂದಿ ದುರ್ಮರಣ

ಧರ್ಮಸ್ಥಳ, ಇಂದು 13ನೇ ಪಾಯಿಂಟ್ ಉತ್ಖನನ ಮಾಡದಿರುವುದರ ಹಿಂದಿದೆ ಕಾರಣ

ಮಹದೇವಪುರ ಕ್ಷೇತ್ರದಲ್ಲಿ 1ಲಕ್ಷ ಮತಗಳ್ಳತನ, ಇಂಚಿಂಚೂ ಮಾಹಿತಿ ಬಿಚ್ಚಿಟ್ಟ ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments