Webdunia - Bharat's app for daily news and videos

Install App

ಸಚಿವ ಡಿ.ಸಿ.ತಮ್ಮಣ್ಣ ಮಾಧ್ಯಮದವರ ಮೇಲೆ ಗರಂ ಆಗಿದ್ದೇಕೆ?

Webdunia
ಮಂಗಳವಾರ, 11 ಜೂನ್ 2019 (11:34 IST)
ಶಿವಮೊಗ್ಗ : ಇತ್ತೀಚೆಗೆ ಮಂಡ್ಯದಲ್ಲಿ  ರಸ್ತೆ ಅಭಿವೃದ್ಧಿಯ ಬಗ್ಗೆ ಮನವಿ ಮಾಡಿದ ಗ್ರಾಮಸ್ಥರ ವಿರುದ್ಧ ಕಿಡಿಕಾರಿದ್ದ  ಶಿವಮೊಗ್ಗ ಜಿಲ್ಲಾ ಉಸ್ತುವಾರಿ  ಸಚಿವ ಡಿ.ಸಿ.ತಮ್ಮಣ್ಣ  ಇದೀಗ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ವೇಳೆ ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ ಎಂಬುದಾಗಿ ತಿಳಿದುಬಂದಿದೆ.




ಸಚಿವ ಡಿ.ಸಿ.ತಮ್ಮಣ್ಣ  6 ತಿಂಗಳ ಬಳಿಕ ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿದ ಹಿನ್ನಲೆ ಈ ಬಗ್ಗೆ ಮಾಧ್ಯಮದವರು ಪ್ರಶ್ನಿಸಿದ್ದಾರೆ. ಇದರಿಂದ  ಮಾಧ್ಯಮದವರ ಮೇಲೆ ಸಚಿವರು ಗರಂ ಆಗಿದ್ದಾರೆ ಎನ್ನಲಾಗಿದೆ.


‘ಸಾಕಷ್ಟು ಬಾರಿ ಬಂದಿದ್ದೀನಿ, ಸಭೆ ನಡೆಸಿದ್ದೇನೆ. ಮೂರು ತಿಂಗಳು ಚುನಾವಣೆ ನೀತಿ ಸಂಹಿತೆ ಇತ್ತು ಅಲ್ವಾ? ಅದಕ್ಕೆ ಬರಲು ಆಗಲಿಲ್ಲ’ ಎಂದು ಗರಂ ಆಗಿ ಹೇಳಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments