Webdunia - Bharat's app for daily news and videos

Install App

ಸಚಿವ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್

Webdunia
ಸೋಮವಾರ, 17 ಜುಲೈ 2023 (18:30 IST)
ತಾಜ್ ವೆಸ್ಟ್‌ಎಂಡ್‌ನಲ್ಲಿ ನಡೆಯುತ್ತಿರುವ ದೇಶದ ಪ್ರಮುಖ ವಿರೋಧ ಪಕ್ಷಗಳ ಸಭೆ, ಸಂವಿಧಾನ ಹಾಗೂ‌ ಪ್ರಜಾಪ್ರಭುತ್ವದ ರಕ್ಷಣೆಗೆ ಅತಿ ಅಗತ್ಯ ಮತ್ತು ಅನಿವಾರ್ಯವಾಗಿದೆ.ಫ್ಯಾಸಿಸ್ಟ್ ಧೋರಣೆಯಿಂದ ಸರ್ವಾಧಿಕಾರಿ ಮನೋಭಾವ ಪ್ರದರ್ಶಿಸುತ್ತಿರುವ ಕೇಂದ್ರ ಸಂವಿಧಾನವನ್ನೇ ಅಪಾಯದಲ್ಲಿಟ್ಟಿದೆ ಎಂದು ದಿನೇಶ್ ಗುಂಡೂರಾವ್ ಸರಣಿ‌ ಟ್ವೀಟ್ ಮಾಡಿದ್ದಾರೆ.
ಸಂವಿಧಾನದ ಉಳಿವೇ, ಈ ದೇಶದ ಉಳಿವು. ಇದೇ ಈ ಸಭೆಯ ಉದ್ದೇಶ.ಈ ದೇಶದ ಪ್ರತಿಯೊಬ್ಬ ನಾಗರಿಕನ ಬದುಕಿಗೆ ರಕ್ಷಣೆ ಒದಗಿಸಿರುವುದೇ ಸಂವಿಧಾ‌ನ‌‌ ಆದರೆ BJPಯವರು ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲು ಎಂದು ಹೇಳುತ್ತಾರೆ.ಸಂವಿಧಾನ ಬದಲಾಯಿಸುವುದೆಂದರೆ ನಾಗರಿಕರ ಬದುಕಿನ ಹಕ್ಕು ಕಸಿದುಕೊಂಡಂತೆ.ಕೇಂದ್ರದ ಈ ಧೋರಣೆ ವಿರುದ್ಧ ಪ್ರಮುಖ ವಿರೋಧ ಪಕ್ಷಗಳೆಲ್ಲಾ ಒಗ್ಗಟ್ಟಾಗಿ ಹೋರಾಡಲೇಬೇಕಿದೆ.ಅಧಿಕಾರದಲ್ಲಿರುವ ಕೇಂದ್ರದ NDA ಕೂಟ ವಿಭಜಿಸುವುದರಲ್ಲಿ ನಂಬಿಕೆಯಿಟ್ಟಿದೆ.ಆದರೆ ನಾವು ಒಗ್ಗೂಡಿಸುವುದರಲ್ಲಿ ನಂಬಿಕೆಯಿಟ್ಟಿದ್ದೇವೆ.ದ್ವೇಷ ಅವರ ದೇವರು, ಪ್ರೀತಿ ನಮ್ಮ ದೇವರು.ಅವರ ಹೃದಯದಲ್ಲಿ ಧರ್ಮಾಂಧತೆಯಿದೆ.
 
ನಮ್ಮಲ್ಲಿ ಕೂಡಿ ಬಾಳುವ ಸೌಹಾರ್ದತೆಯಿದೆ‌. ಸಾಮರಸ್ಯದ ದೇಶ ಕಟ್ಟುವ ಸಲುವಾಗಿಯೇ ಸಮಾನಮನಸ್ಕರ ಈ ಸಭೆ ನಡೆಯುತ್ತಿದೆ ಎಂದು ಸರಣಿ ಟ್ವೀಟ್ ನಡೆಸುವ ಮೂಲಕ ದಿನೇಶ್ ಗುಂಡೂರಾವ್ ಟಾಂಗ್ ನೀಡಿದ್ದಾರೆ..
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕದ ಮರ್ಯಾದೆ ಹಾಳು ಮಾಡಿದ್ದೀರಿ: ಸಿದ್ಧರಾಮಯ್ಯ ಸರ್ಕಾರದ ವಿರುದ್ಧ ಸೋಮಣ್ಣ ವಾಗ್ದಾಳಿ

ಹನಿಮೂನ್​ಗೆ ಹೋದ ನವಜೋಡಿ ನಾಪತ್ತೆ: ಕಮರಿನಲ್ಲಿ ಗಂಡನ ಶವ ಪತ್ತೆ, ಪತ್ನಿಗಾಗಿ ಮುಂದುವರಿದ ಹುಡುಕಾಟ

ಅರಾಂಬೈ ಬಂಧನ ಬೆನ್ನಲ್ಲೆ ಮಣಿಪುರದಲ್ಲಿ ಹಿಂಸಾಚಾರ: ಹಲವೆಡೆ ಕರ್ಫ್ಯೂ ಜಾರಿ, ಇಂಟರ್ನೆಟ್ ಸ್ಥಗಿತ

Karnataka weather: ರಾಜ್ಯದಲ್ಲಿ ಚುರುಕುಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬಿ.ಎಸ್‌.ಯಡಿಯೂರಪ್ಪ ಮೊಮ್ಮಗನ ಆರತಕ್ಷತೆಗೆ ಗಣ್ಯರ ದಂಡು: ಉಪರಾಷ್ಟ್ರಪತಿ, ರಾಜ್ಯಪಾಲ ಸಿ.ಎಂರಿಂದ ಶುಭಹಾರೈಕೆ

ಮುಂದಿನ ಸುದ್ದಿ
Show comments