Webdunia - Bharat's app for daily news and videos

Install App

ಔತಣಕೂಟದ ಹಣ ಸಿಎಂ ಪರಿಹಾರ ನಿಧಿಗೆ ನೀಡಿದ ಸಚಿವ…!

Webdunia
ಬುಧವಾರ, 22 ಆಗಸ್ಟ್ 2018 (16:09 IST)
ಕೊಡಗಿನ ಸಂತ್ರಸ್ತರಿಗೆ ನೆರವಿಗೆ ಮಗನ ಬೀಗರ ಔತಣಕೂಟವನ್ನು ರದ್ದು ಮಾಡಿ, ಆ ಹಣವನ್ನು ಮಡಿಕೇರಿ ಸಂತ್ರಸ್ತರಿಗಾಗಿ ಸಿಎಂ ಪರಿಹಾರ ನಿಧಿಗೆ ಕೊಡಲು ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನಿರ್ಧರಿಸಿದ್ದಾರೆ. 

ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪುತ್ರ ಶಿವರಾಜು ಅವ್ರ ಬೀಗರ ಔತಣಕೂಟ ರದ್ದು ಮಾಡಿ ಕೊಡಗಿನ ಸಂತ್ರಸ್ತರಿಗೆ ನೆರವಾಗಲು ನಿರ್ಧರಿಸಿದ್ದು, ಕೊಡಗಿನ ಸಂತ್ರಸ್ತರ ನೆರವಿಗೆ ಪುಟ್ಟರಾಜು ಅವರಿಂದ 10 ಲಕ್ಷ ರೂ.ದೇಣಿಗೆ ಕೊಡಲಾಗುವುದು. ಮುಖ್ಯಮಂತ್ರಿ ಪರಿಹಾರ ನಿಧಿಗೆ ದೇಣಿಗೆ ಅರ್ಪಿಸುತ್ತೇವೆ ಎಂದ್ರು. ಕೆಲವು ದಿನಗಳ ಹಿಂದೆ ಪುಟ್ಟರಾಜು ಪುತ್ರ ಶಿವರಾಜು ಅವ್ರ ವಿವಾಹ ನಡೆದಿತ್ತು.

ಭಾನುವಾರ ನಿಗದಿಯಾಗಿದ್ದ ಬೀಗರ ಔತಣ ರದ್ದು ಮಾಡಿದ ಸಿ.ಎಸ್. ಪುಟ್ಟರಾಜು, ಇದೀಗ ಬೀಗರ ಔತಣ ಕೂಟದ ಹಣವನ್ನು ಸಂತ್ರಸ್ತರಿಗೆ ನೀಡಲು ತೀರ್ಮಾನಿಸಿದ್ದಾರೆ. ಕೊಡಗಿನ ಜನತೆ ಸಂಕಷ್ಟದಲ್ಲಿರುವಾಗ ನಾವು ಸಂಭ್ರಮದ ಆಚರಣೆ ಮಾಡುವುದು ಸರಿಯಲ್ಲ‌ ಎಂದು ಸಿ.ಎಸ್ ಪುಟ್ಟರಾಜು ಹೇಳಿದ್ದಾರೆ. 

 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಭಾರತ ದುಃಖಿಸುವಂತೆ ಮಾಡುತ್ತೇವೆ, ಶತ್ರುಗಳನ್ನು ಸದೆಬಡಿಯುವುದು ನಮಗೆ ಗೊತ್ತು: ಪಾಕಿಸ್ತಾನ ಪ್ರಧಾನಿ

Mock Drill: ಮಾಕ್ ಡ್ರಿಲ್ ಸೈರನ್ ಬರುತ್ತಿದ್ದಂತೇ ಏನು ಮಾಡಬೇಕು, ಏನೆಲ್ಲಾ ಚಟುವಟಿಕೆ ಮಾಡಲಾಗುತ್ತದೆ ಇಲ್ಲಿದೆ ವಿವರ

Karnataka Weather: ಸತತ ಸೆಖೆ, ಬಿಸಿಲಿನಿಂದ ತತ್ತರಿಸಿದ್ದ ರಾಜ್ಯದ ಜನರಿಗೆ ಗುಡ್ ನ್ಯೂಸ್

Operation Sindoor: ಏರ್ ಸ್ಟ್ರೈಕ್ ನಡೆಸುತ್ತಿದ್ದಾಗ ಪ್ರಧಾನಿ ಮೋದಿ ಏನು ಮಾಡುತ್ತಿದ್ದರು ಗೊತ್ತಾ

Operation Sindoor: ಸರ್ಜಿಕಲ್ ಸ್ಟ್ರೈಕ್ ವೇಳೆ ಸಾಕ್ಷ್ಯ ಕೇಳಿದ್ದವರಿಗೆ ಈ ಬಾರಿ ವಿಡಿಯೋ ಸಾಕ್ಷಿ ಇಲ್ಲಿದೆ

ಮುಂದಿನ ಸುದ್ದಿ
Show comments