Webdunia - Bharat's app for daily news and videos

Install App

ಹೀರೇಮಗಳೂರು ಕಣ್ಣನ್ ವೇತನ ವಾಪಸ್ ನೋಟಿಸ್ ಹಿಂಪಡೆಯಲು ಸೂಚಿಸಿದ ಸಚಿವರು

Krishnaveni K
ಬುಧವಾರ, 24 ಜನವರಿ 2024 (09:45 IST)
ಬೆಂಗಳೂರು: ಕನ್ನಡದ ಪೂಜಾರಿ ಖ್ಯಾತಿಯ ಹೀರೇಮಗಳೂರು ಕಣ್ಣನ್ ವೇತನ ವಾಪಸಾತಿಗೆ ನೋಟಿಸ್ ನೀಡಿದ್ದ ಸರ್ಕಾರ ಈಗ ತಾನೇ ಮುಜುಗರಕ್ಕೊಳಗಾಗಿದೆ.

ಚಿಕ್ಕಮಗಳೂರಿನ ಕೋದಂಡ ರಾಮನ ದೇವಾಲಯದಲ್ಲಿ ಕನ್ನಡದಲ್ಲಿ ಮಂತ್ರ ಹೇಳಿ ರಾಮನಿಗೆ ಪೂಜೆ ಸಲ್ಲಿಸುವ ಅರ್ಚಕ ಹೀರೇಮಗಳೂರು ಕಣ್ಣನ್ ಗೆ ಜಿಲ್ಲಾಡಳಿತ ದೇವಾಲಯದಲ್ಲಿ ಆದಾಯ ಕಡಿಮೆ ಎಂಬ ನೆಪವೊಡ್ಡಿ ತಿಂಗಳಿಗೆ 4,500 ರೂ.ಗಳಂತೆ 10 ವರ್ಷದ ವೇತನವನ್ನು ವಾಪಸ್ ಮಾಡುವಂತೆ ನೋಟಿಸ್ ನೀಡಿತ್ತು.

ಇದು ಬಿಜೆಪಿ ಸೇರಿದಂತೆ ಜನರ ತೀವ್ರ ಟೀಕೆಗೆ ಗುರಿಯಾಗಿತ್ತು. ಬಿಜೆಪಿಯಂತೂ ರಾಮಮಂದಿರ ನಿರ್ಮಾಣದ ಸಿಟ್ಟನ್ನು ಕಾಂಗ್ರೆಸ್ ಈ ರೀತಿ ತೀರಿಸಿಕೊಳ್ಳುತ್ತಿದೆ ಎಂದು ತರಾಟೆಗೆ ತೆಗೆದುಕೊಂಡಿತ್ತು.

ಈ ಆದೇಶ ಸರ್ಕಾರಕ್ಕೇ ಮಜುಗರ ತಂದಿರುವ ಹಿನ್ನಲೆಯಲ್ಲಿ ಮಧ‍್ಯಪ್ರವೇಶಿಸಿರುವ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ತಹಶೀಲ್ದಾರ್ ತಪ್ಪಿನಿಂದ ಈ ರೀತಿ ಆಗಿದೆ. ನೋಟಿಸ್ ವಾಪಸ್ ಪಡೆಯಲು ಸೂಚನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments