Webdunia - Bharat's app for daily news and videos

Install App

ಅತೃಪ್ತ ಶಾಸಕರು ಮೋಜು ಮಸ್ತಿಗೆ ಹೋಗಿದ್ದಾರೆ ಎಂದ ಸಚಿವ!

Webdunia
ಸೋಮವಾರ, 4 ಫೆಬ್ರವರಿ 2019 (17:01 IST)
ಅತೃಪ್ತ ಕೈ ಶಾಸಕರು ಎಲ್ಲಿ ಹೋಗುತ್ತಾರೆ. ಮೋಜು ಮಸ್ತಿಗೆ ಹೋಗಿರಬಹುದು. ಬರ್ತಾರೆ, ಅವರು ನಮ್ಮಂಗೆ ಹಳ್ಳಿಯಲ್ಲಿ ಕೂರಬೇಕೆಂದೇನಿಲ್ಲ ಎಂದು ಸಚಿವರೊಬ್ಬರು ಹೇಳಿದ್ದಾರೆ.

ಅತೃಪ್ತ ಶಾಸಕರು ಕಾಂಗ್ರೆಸ್ ಸಂಪರ್ಕಕ್ಕೆ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಜನ ಮತ ಹಾಕಿದ್ದಾರೆ. ಮತ ಹಾಕಿರುವ ಜನರ ಹತ್ತಿರ ಬಂದೇ ಬರ್ತಾರೆ ಎಂದು ಮಂಡ್ಯದಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಹೇಳಿಕೆ ನೀಡಿದ್ದಾರೆ.
ಮಂಡ್ಯ ಕ್ಷೇತ್ರವನ್ನು ಕಾಂಗ್ರೆಸ್ ಗೆ ಬಿಟ್ಟು ಕೊಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸೀಟು ಕೇಳೋದು ಅವರ ಧರ್ಮ. ಕೊಡೋದು ಬಿಡೋದು ಜೆಡಿಎಸ್ ನಾಯಕರಿಗೆ ಸೇರಿದ್ದು ಎಂದರು.

ನಮ್ಮ ಪಕ್ಷ ಏನು ತೀರ್ಮಾನ ಕೈಗೊಳ್ಳುತ್ತೋ ನೋಡೋಣ. ಕಾಂಗ್ರೆಸ್ ಅವ್ರು ಮಂಡ್ಯ ಕ್ಷೇತ್ರ ಕೇಳಲು ಯಾವ ಅರ್ಥ ಇದೆ ಎಂದರು. ಏಳಕ್ಕೆ ಏಳು ಕ್ಷೇತ್ರದಲ್ಲೂ ಜೆಡಿಎಸ್ ಗೆದ್ದಿದೆ. ಹೇಗೆ ಬಿಟ್ಟು ಕೊಡಲು ಸಾಧ್ಯ ಎಂದು ಪ್ರಶ್ನೆ ಮಾಡಿದರು.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments