Webdunia - Bharat's app for daily news and videos

Install App

ಸಚಿವ ಡಿಕೆಶಿವಕುಮಾರ್ BSY ಗೆ ಅಭಿನಂದಿಸಿದ್ದು ಏಕೆ?

Webdunia
ಭಾನುವಾರ, 10 ಫೆಬ್ರವರಿ 2019 (18:17 IST)
ಬಿ.ಎಸ್.ಯಡಿಯೂರಪ್ಪನವರಿಗೆ ಸಚಿವ ಡಿ.ಕೆ.ಶಿವಕುಮಾರ್ ಅಭಿನಂದನೆಗಳನ್ನು ತಿಳಿಸುವ ಮೂಲಕ ಗಮನ ಸೆಳೆದಿದ್ದಾರೆ.

ಗುರುಮಿಠಕಲ್ ಶಾಸಕರ ಪುತ್ರನೊಂದಿಗೆ ನಡೆಸಿರುವ ಆಪರೇಷನ್ ಕಮಲದ ಆಡಿಯೋದಲ್ಲಿರುವ ಧ್ವನಿ ನನ್ನದೇ ಎಂದು ಹೇಳುವ ಮೂಲಕ ಬಿ.ಎಸ್.ಯಡಿಯೂರಪ್ಪ ಒಪ್ಪಿಕೊಂಡಿರುವುದಕ್ಕೆ ಅಭಿನಂದನೆ ಸಲ್ಲಿಸುವುದಾಗಿ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ.
ಯಡಿಯೂರಪ್ಪನವರಿಗೆ ಆ ದೇವರು ಒಳ್ಳೆಯದನ್ನು ಮಾಡಲಿ. ಸತ್ಯವನ್ನು ಬಹಳ ದಿನಗಳವರೆಗೆ ಮುಚ್ಚಿಡಲು ಆಗುವುದಿಲ್ಲ ಎಂದು ಹೇಳಿದರು.

ಯಾರದೋ ಧ್ವನಿಯನ್ನು ಇನ್ಯಾರೋ ಮಿಮಿಕ್ರಿ ಮಾಡಲು ಬರುವುದಿಲ್ಲ ಎಂದ ಅವರು, ಸಿ.ಡಿ. ವಿಷಯದಲ್ಲಿ ಮುಂದಿನ ನಿರ್ಧಾರವನ್ನು ಸದನದಲ್ಲಿ ಸಭಾಧ್ಯಕ್ಷರು ನಿರ್ಧಾರ ಮಾಡಲಿದ್ದಾರೆ ಎಂದು ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments