ಬಿಎಸ್‌ವೈ ವಿರುದ್ಧ ಸಚಿವ ಡಿ.ಕೆ.ಶಿವಕುಮಾರ್ ಆಕ್ರೋಶ

Webdunia
ಭಾನುವಾರ, 30 ಜುಲೈ 2017 (13:08 IST)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಒಳ್ಳೆಯ ಭವಿಷ್ಯ ನುಡಿಯುವವರು ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಟಾಂಗ್ ಮಾಡಿದ್ದಾರೆ.
 
ರಾಜ್ಯಸಭೆ ಚುನಾವಣೆಯಲ್ಲಿ ಹಿರಿಯ ಕಾಂಗ್ರೆಸ್ ಮುಖಂಡ ಅಹ್ಮದ್ ಪಟೇಲ್ ಗೆಲ್ಲಲು ಸಾಧ್ಯವಿಲ್ಲ ಎನ್ನುವ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಚಿವರು ತಿರುಗೇಟು ನೀಡಿದ್ದಾರೆ. 
 
ಬಿಜೆಪಿಯವರು ಐದು ವರ್ಷ ಅಧಿಕಾರದಲ್ಲಿದ್ದಾಗ ಏನು ಮಾಡಿದರು ಎನ್ನುವುದು ಎಲ್ಲರಿಗೆ ಗೊತ್ತಿದೆ. ರೆಸಾರ್ಟ್ ರಾಜಕೀಯ ಮಾಡಿದ್ದೇ ಬಿಜೆಪಿಯವರು. ಯಾರನ್ನು ಎಲ್ಲಿಗೆ ಕರೆದುಕೊಂಡು ಹೋಗಿದ್ದರು. ಅದನ್ನೇ ನಾವು ಈಗ ಮಾಡುತ್ತಿದ್ದೇವೆ ಗುಡುಗಿದ್ದಾರೆ
 
 ರಾಜ್ಯಸಭೆ ಚುನಾವಣೆಯಲ್ಲಿ ಅಹ್ಮದ್ ಪಟೇಲ್ ಜಯಗಳಿಸಲಿದ್ದಾರೆ. ಬಿಜೆಪಿಯವರ ಗತಿ ಮುಂದೆ ಏನಾಗುತ್ತದೆ ಎನ್ನುವುದು ಕಾದು ನೋಡಿ ಎಂದು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆ ವಿಚಾರ: ನಂದೇನೂ ಇಲ್ಲ ಎಲ್ಲಾ ರಾಹುಲ್ ಜೀ ಹೇಳ್ತಾರೆ ಎಂದ ಖರ್ಗೆ, ಇಂದು ಕ್ಲೈಮ್ಯಾಕ್ಸ್ ನಿರೀಕ್ಷೆ

Karnataka Weather: ಕರ್ನಾಟಕದಲ್ಲಿ ಇಂದು ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸೂಚನೆಯಿದೆ ನೋಡಿ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಮುಂದಿನ ಸುದ್ದಿ
Show comments