ಸಚಿವ ಡಿ.ಕೆ. ಶಿವಕುಮಾರ ಪೇಪರ್ ಟೈಗರ್!

Webdunia
ಭಾನುವಾರ, 12 ಮೇ 2019 (13:30 IST)
ರಾಜ್ಯದ ಎರಡು ಉಪ ಚುನಾವಣೆಗಳಲ್ಲಿ ನಮ್ಮ ಗೆಲುವು ಆಗುತ್ತದೆ. 23 ರ ಲೋಕಸಭೆ ಚುನಾವಣೆ ಫಲಿತಾಂಶದ ನಂತ್ರ ಸಮ್ಮಿಶ್ರ ಸರ್ಕಾರ ತಾನಾಗಿಯೇ ಬೀಳುತ್ತದೆ. ಹೀಗಂತ ಮಾಜಿ ಸಿಎಂ ಹೇಳಿದ್ದಾರೆ.

ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ಡಿ.ಕೆ.ಶಿವಕುಮಾರ ಪೇಪರ್ ಟೈಗರ್,
ಸುಮ್ಮನೆ ಅವರನ್ನ ಹಿರೋ‌ ಮಾಡಲಾಗುತ್ತಿದೆ ಎಂದು ವ್ಯಂಗ್ಯವಾಡಿದ್ರು. ಮಾಧ್ಯಮದವರೇ ಅವರನ್ನ ಹಿರೋ ಮಾಡುತ್ತಿದ್ದಾರೆ.

ಕನಕಪುರದ ಅಕ್ಕಪಕ್ಕದಲ್ಲಿ ಅವರಿಗೆ ಗೆಲ್ಲಿಸಲು ಆಗಲಿಲ್ಲ. ಇನ್ನೂ ಇಲ್ಲಿ ಅವರು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಲು ಸಾಧ್ಯವಿಲ್ಲ ಎಂದರು.

ಅವರ ಯಾವುದೇ ತಂತ್ರಗಾರಿಗೆ ಇಲ್ಲಿ ಕುಂದಗೋಳದಲ್ಲಿ ನಡೆಯುವದಿಲ್ಲ ಅಂತ ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments