Webdunia - Bharat's app for daily news and videos

Install App

ಸಾರ್ವಜನಿಕ ಕಾರ್ಯಕ್ರಮದಲ್ಲಿ ಸಚಿವ ಡಿಕೆಶಿ ಕ್ಷಮೆ ಯಾಚಿಸಿದ್ದು ಯಾಕೆ?

Webdunia
ಗುರುವಾರ, 18 ಅಕ್ಟೋಬರ್ 2018 (09:14 IST)
ಗದಗ: ಇಲ್ಲಿನ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಬಹಿರಂಗವಾಗಿ ಕ್ಷಮೆ ಯಾಚಿಸಿದ್ದಾರೆ.

ರಂಭಾಪುರಿ ಶ್ರೀಗಳ ಧರ್ಮಸಮ್ಮೇಳನಲ್ಲಿ ಪಾಲ್ಗೊಂಡ ಸಚಿವ ಡಿಕೆ ಶಿವಕುಮಾರ್ ಧರ್ಮದ ವಿಚಾರದಲ್ಲಿ ನಮ್ಮ ಹಿಂದಿನ ಸರ್ಕಾರ ಕೈ ಹಾಕಿ ತಪ್ಪು ಮಾಡಿತು ಎಂದು ಕ್ಷಮೆ ಯಾಚಿಸಿದ್ದಾರೆ.

ರಾಜಕೀಯದವರು ಎಂದಿಗೂ ಧರ್ಮದ ವಿಚಾರಕ್ಕೆ ತಲೆಹಾಕಬಾರದು. ಆದರೆ ನಮ್ಮ ಹಿಂದಿನ ಸರ್ಕಾರ ಆ ತಪ್ಪು ಮಾಡಿತು. ಆ ಸರ್ಕಾರದಲ್ಲಿ ನಾನೂ ಸಚಿವನಾಗಿದ್ದೆ. ಧರ್ಮದ ವಿಚಾರದಲ್ಲಿ ಕೈ ಹಾಕಿದ್ದಕ್ಕೆ ಇಲ್ಲಿ ಸಿಕ್ಕಿದ ಜನಾಭಿಪ್ರಾಯವೇ ಸಾಕ್ಷಿಯಾಯಿತು ಎಂದು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಂದು ಪ್ರತ್ಯೇಕ ಧರ್ಮ ವಿಚಾರವನ್ನು ಎಳೆದು ತಂದಿದ್ದಕ್ಕೆ ಪಶ್ಚಾತ್ತಾಪದ ಮಾತನಾಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments