Webdunia - Bharat's app for daily news and videos

Install App

ತಪ್ಪು ಮಾಡಿದ್ದರೆ ಪರಪ್ಪನ ಅಗ್ರಹಾರ ಜೈಲಿಗೆ ಹೋಗೋಣ ಎಂದ ಸಚಿವ ಡಿಕೆಶಿ!

Webdunia
ಮಂಗಳವಾರ, 26 ಜೂನ್ 2018 (17:03 IST)
ನಾವು ಯಾವುದೇ ತಪ್ಪು ಮಾಡಿಲ್ಲ. ಕೆಲವರು ನೀವು ಹಾಗೂ ಸಂಸದ ಸುರೇಶ್ ಜಾಮೀನು ಪಡೆದುಕೊಳ್ಳಿ ಎಂದು ಹೇಳುತ್ತಿದ್ದಾರೆ. ಆದರೆ ಯಾವುದೇ ತಪ್ಪು ನಮ್ಮಿಂದ ಆಗಿಲ್ಲ. ಒಂದು ವೇಳೆ ತಪ್ಪು ಮಾಡಿದ್ದರೆ ಪರಪ್ಪನ ಅಗ್ರಹಾರ ಜೈಲಿಗೆ ಬೇಕಾದರೆ ಹೋಗೋಣ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ.

ರಾಮನಗರದಲ್ಲಿ ಮಾತನಾಡಿದ ಅವರು, ನೋಟು ಅಮಾನ್ಯವಾದ ದಿನದಂದು ಕೇವಲ 10 ಲಕ್ಷ ರೂ. ಬದಲಾವಣೆ ಮಾಡಿದ್ದಾರೆ. ಅದನ್ನೆ ವಿರೋಧ ಪಕ್ಷ ತಮ್ಮ ಪ್ರಭಾವ ಬಳಸಿ ನಮ್ಮನ್ನು ಸಿಲುಕಿಸಲು ಹುನ್ನಾರು ನಡೆಸುತ್ತಿದೆ ಎಂದು ದೂರಿದರು. ನಮ್ಮ ಪಿಎಗಳನ್ನು ಕರೆದು ವಿಚಾರಣೆ ಮಾಡುತ್ತಲೇ ಇದ್ದಾರೆ. ಬಿಜೆಪಿಯವರು ಇನ್ನೂ ನಿದ್ದೆ ಮಾಡುತ್ತಿಲ್ಲ. ಅವರಿಗೆ ನಿದ್ದೆ ಕೂಡ ಬರುತ್ತಿಲ್ಲ ಎಂದು ಟಾಂಗ್ ನೀಡಿದರು. 
 
ಅಧಿಕಾರದ ಮಾತು ಜಾಸ್ತಿ:
ನಮ್ಮ ಕ್ಷೇತ್ರದ ಕೆಲವು ಜನಪ್ರತಿನಿಧಿಗಳಿಗೆ ಅಧಿಕಾರದ ಮಾತು ಜಾಸ್ತಿಯಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಕೆಲವರು ಮಾತನ್ನು ಕಡಿಮೆ ಮಾಡಿಕೊಳ್ಳಬೇಕು. ಮಾಗಡಿ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಎ.ಮಂಜು 50 ಸಾವಿರ ಮತಗಳ ಅಂತರದಿಂದ ಗೆಲ್ಲುತ್ತಾರೆ. ಅದೇ ಪಕ್ಕದ ರಾಮನಗರದಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ 20 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಹೆಚ್.ಡಿ.ಕೆಗಿಂತ ಎ.ಮಂಜು ದೊಡ್ಡವನಾ? ಎಂದು ಸಚಿವ ಡಿಕೆಶಿ ತಿರುಗೇಟು ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Tiger viral video: ಹೆಬ್ಬಾವನ್ನೇ ತಿನ್ನಲು ಹೋದ ಹುಲಿ ಸಂಕಟ ಹೇಳತೀರದು

CET exam Brahmin student ಜನಿವಾರ ತೆಗೆಸಿದ ಘಟನೆ: ಕ್ಷಮೆ, ಅಧಿಕಾರಿ ಸಸ್ಪೆಂಡ್ ಓಕೆ, ವಿದ್ಯಾರ್ಥಿಯ ಭವಿಷ್ಯದ ಕತೆಯೇನು

Karnataka caste census: ಜಾತಿಗಣತಿ ವರದಿಯಿಂದ ಹೀಗಾಗಿದೆ ಸಾರ್ ಎಂದು ರಾಹುಲ್ ಗಾಂಧಿಗೆ ವರದಿ ಒಪ್ಪಿಸಲು ತಯಾರಿ

Gold price today: ಚಿನ್ನದ ಬೆಲೆ ಇಂದು ಎಷ್ಟಾಗಿದೆ ನೋಡಿ

Karnataka caste census: ದೇಶದ ಪ್ರಮುಖ ನಾಯಕರ ಜಾತಿ, ಸಮುದಾಯ ಯಾವುದು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments