Webdunia - Bharat's app for daily news and videos

Install App

ಹೆಚ್ಚು ಸ್ಥಾನ ಗೆಲ್ಲಬೇಕೆಂದು ಹೇಳಿದ್ದಾರೆ-ಸಚಿವ ಡಾ.ಜಿ.ಪರಮೇಶ್ವರ್

geetha
ಶುಕ್ರವಾರ, 12 ಜನವರಿ 2024 (15:20 IST)
ಬೆಂಗಳೂರು : ದೆಹಲಿಯಲ್ಲಿ ಲೋಕಸಭಾ ಸಿದ್ದತೆ ಕುರಿತ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಭೆಯಲ್ಲಿ ಯಾವ ರೀತಿ BLA ಮಾಡಬೇಕು, ಪಂಚಾಯತಿ ‌ಮಟ್ಟದಲ್ಲಿ ಹೇಗೆ ಸಮಿತಿ ಮಾಡಬೇಕು, ಅಭ್ಯರ್ಥಿಗಳ ಆಯ್ಕೆ ಆದ್ಮೆಲೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬುದರ ಕುರಿತು ಚರ್ಚೆ ಆಗಿದೆ. ಹಿಂದೆ ವೀಕ್ಷಕರನ್ನು ನೇಮಿಸುತ್ತಿದ್ದರು, ಈಗ ಸಂಯೋಜಕರನ್ನು ನೇಮಿಸಿದ್ದಾರೆ.

ವಾರ್ ರೂಮ್ ಅಂತ ಇರೋದನ್ನು ಈಗ ಕನೆನ್ಟ್ ಸೆಂಟರ್ಸ್ ಅಂತ ಮಾಡಿದ್ದಾರೆ. ಸಭೆಯಲ್ಲಿ ಏನು ಮಾಡಬೇಕು, ಏನು ನಿರೀಕ್ಷೆ ಮಾಡುತ್ತೇವೆ ಎಂಬುದನ್ನ ಹೇಳಿದ್ದಾರೆ. ಕಳೆದ ಬಾರಿ 1 ಕ್ಷೇತ್ರ ಗೆದ್ದಿದ್ದಾರೆ. ಇನ್ನೂ ಹೆಚ್ಚು ಸ್ಥಾನ ಗೆಲ್ಲಬೇಕು. ಹಿಂದೆ ಒಮ್ಮೆ 27 ಸ್ಥಾನ ಗೆದ್ದಿದ್ದೆವು ಎಂದು ತಿಳಿಸಿದ್ದಾರೆ.

ಹಾವೇರಿ ನೈತಿಕ ಪೊಲೀಸಗಿರಿ ವೇಳೆ ಸಾಮೂಹಿಕ ರೇಪ್ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅದರ ಬಗ್ಗೆ ತನಿಖೆ ನಡೆಯುತ್ತಿದೆ. ಮೊದಲೇ ಅವರು ದೂರು ಕೊಟ್ಟಿಲ್ಲ. ನಂತರ ಹಾಗೇ ದೂರು ಕೊಟ್ಟಿದ್ದಾರೆ. ಅವರನ್ನು ಅಗಲೇ ಅರೆಸ್ಟ್ ಮಾಡಿದ್ದಾರೆ. ದೂರು ಕೊಟ್ಟಿದ್ದು ಸುಳ್ಳಾ, ಇಲ್ಲವಾ ಅನ್ನೋದನ್ನ ನೋಡಿ ಕಾನೂನು ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಪ್ರಕರಣದಲ್ಲಿ ನಿರ್ಲಕ್ಷ್ಯ ಮಾಡಲ್ಲ. ಶಿರಸಿಯಿಂದ ಬಂದು ಅಲ್ಲಿ ರೂಮ್ ಮಾಡಿದ್ರು, ಬೇರೆಯವರ ಜೊತೆ ಅನೈತಿಕವಾಗಿ ಇದ್ರು ಅಂತ ಗಲಾಟೆ ಮಾಡಿದ್ದಾರೆ. ಗಲಾಟೆ ಮಾಡೋವಾಗ ನಮಗೆ ರೇಪ್ ಮಾಡಿದ್ದಾರೆ ಅಂತ ಆಮೇಲೆ ದೂರು ಕೊಟ್ಟಿದ್ದಾರೆ. ಬೇಕಾದ ಮೆಡಿಕಲ್ ಟೆಸ್ಟ್ ಮಾಡಿ ಎಲ್ಲಾ ರೀತಿಯಲ್ಲೂ ಚರ್ಚೆ ಮಾಡ್ತಾರೆ ಎಂದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಮುಂದಿನ ಸುದ್ದಿ
Show comments