Webdunia - Bharat's app for daily news and videos

Install App

ಮುಂಬೈ ನಿಂದ ಜನರನ್ನು ಕರೆಸಿಕೊಂಡಿದ್ದಕ್ಕೆ ಸಚಿವ ಡಾ.ಸುಧಾಕರ್ ಗರಂ

Webdunia
ಗುರುವಾರ, 21 ಮೇ 2020 (09:27 IST)
Normal 0 false false false EN-US X-NONE X-NONE

ಬೆಂಗಳೂರು : ಮುಂಬೈ ನಿಂದ ಜನರನ್ನು ಕರೆಸಿಕೊಂಡಿದ್ದಕ್ಕೆ ಅಧಿಕಾರಿಗಳ ವಿರುದ್ಧ ಸಚಿವ ಡಾ.ಸುಧಾಕರ್ ಗರಂ ಆಗಿದ್ದಾರೆ.

 

ಮುಂಬೈ ನಿಂದ ಚಿಕ್ಕಬಳ್ಳಾಪುರಕ್ಕೆ 200 ಜನ ಬಂದಿದ್ದಾರೆ.  ಗೌರಿಬಿದನೂರು, ಬಾಗೇಪಲ್ಲಿಗೆ 6 ಬಸ್ ಆಗಮನವಾಗಿದೆ. ಇದರಿಂದ ಕೊರೊನಾ ಹರಡುವ ಭೀತಿಯಿಂದ ಭಯಗೊಂಡ ಸಚಿವ ಡಾ.ಸುಧಾಕರ್, ‘ಜನರನ್ನು ಕರೆಸಿಕೊಂಡಿದ್ದು ದುರದೃಷ್ಟಕರ. ಹೊರರಾಜ್ಯದವರಿಂದ ಸೋಂಕು ಹೆಚ್ಚಬಹುದು. ಈ ಆತಂಕ, ದುಗುಡದಿಂದ ನಿದ್ದೆ ಬರುತ್ತಿಲ್ಲ’ ಎಂದು ಟ್ವೀಟರ್ ನಲ್ಲಿ ಸಚಿವ ಬೇಸರ ವ್ಯಕ್ತಪಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಪ್ಪಳ ಜಿಲ್ಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕದಡಿದರೆ ರಾಜ್ಯ ಸರಕಾರವೇ ಹೊಣೆ: ವಿಜಯೇಂದ್ರ ಎಚ್ಚರಿಕೆ

ಬಿಜೆಪಿಯಲ್ಲಿ ಅಧಿಕಾರ ಪಡೆಯಬೇಕಾದ್ರೆ ರೌಡಿ, ಇಲ್ಲದಿದ್ರೆ ರೇಪಿಸ್ಟ್‌ ಆಗಿರಬೇಕು: ಹರಿಪ್ರಸಾದ್ ವ್ಯಂಗ್ಯ

ಉಪರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿದ ಬೆನ್ನಲ್ಲೇ ಪ್ರಧಾನಿ ಭೇಟಿಯಾದ ಸಿಪಿ ರಾಧಾಕೃಷ್ಣನ್

ಅತ್ಯಾಚಾರ ಆರೋಪ: ಶಿವಸೇನಾ ಮಾಜಿ ಶಾಸಕನ ವಿರುದ್ಧ ಬೆಂಗಳೂರಿನ ಮಹಿಳೆ ದೂರು

ಬೀದಿ ನಾಯಿ ಪರ ಹೋರಾಟ ಮಾಡುವವರ ಈ ಸುದ್ದಿ ಓದಲೇ ಬೇಕು, ಇದ್ದ ಮನೆ ಮಗಳನ್ನೇ ಕಳೆದುಕೊಂಡ ಕುಟುಂಬ

ಮುಂದಿನ ಸುದ್ದಿ
Show comments