Webdunia - Bharat's app for daily news and videos

Install App

ಮುಂಬೈ ನಿಂದ ಜನರನ್ನು ಕರೆಸಿಕೊಂಡಿದ್ದಕ್ಕೆ ಸಚಿವ ಡಾ.ಸುಧಾಕರ್ ಗರಂ

Webdunia
ಗುರುವಾರ, 21 ಮೇ 2020 (09:27 IST)
Normal 0 false false false EN-US X-NONE X-NONE

ಬೆಂಗಳೂರು : ಮುಂಬೈ ನಿಂದ ಜನರನ್ನು ಕರೆಸಿಕೊಂಡಿದ್ದಕ್ಕೆ ಅಧಿಕಾರಿಗಳ ವಿರುದ್ಧ ಸಚಿವ ಡಾ.ಸುಧಾಕರ್ ಗರಂ ಆಗಿದ್ದಾರೆ.

 

ಮುಂಬೈ ನಿಂದ ಚಿಕ್ಕಬಳ್ಳಾಪುರಕ್ಕೆ 200 ಜನ ಬಂದಿದ್ದಾರೆ.  ಗೌರಿಬಿದನೂರು, ಬಾಗೇಪಲ್ಲಿಗೆ 6 ಬಸ್ ಆಗಮನವಾಗಿದೆ. ಇದರಿಂದ ಕೊರೊನಾ ಹರಡುವ ಭೀತಿಯಿಂದ ಭಯಗೊಂಡ ಸಚಿವ ಡಾ.ಸುಧಾಕರ್, ‘ಜನರನ್ನು ಕರೆಸಿಕೊಂಡಿದ್ದು ದುರದೃಷ್ಟಕರ. ಹೊರರಾಜ್ಯದವರಿಂದ ಸೋಂಕು ಹೆಚ್ಚಬಹುದು. ಈ ಆತಂಕ, ದುಗುಡದಿಂದ ನಿದ್ದೆ ಬರುತ್ತಿಲ್ಲ’ ಎಂದು ಟ್ವೀಟರ್ ನಲ್ಲಿ ಸಚಿವ ಬೇಸರ ವ್ಯಕ್ತಪಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments