Webdunia - Bharat's app for daily news and videos

Install App

ಮುಂಬೈ ನಿಂದ ಜನರನ್ನು ಕರೆಸಿಕೊಂಡಿದ್ದಕ್ಕೆ ಸಚಿವ ಡಾ.ಸುಧಾಕರ್ ಗರಂ

Webdunia
ಗುರುವಾರ, 21 ಮೇ 2020 (09:27 IST)
Normal 0 false false false EN-US X-NONE X-NONE

ಬೆಂಗಳೂರು : ಮುಂಬೈ ನಿಂದ ಜನರನ್ನು ಕರೆಸಿಕೊಂಡಿದ್ದಕ್ಕೆ ಅಧಿಕಾರಿಗಳ ವಿರುದ್ಧ ಸಚಿವ ಡಾ.ಸುಧಾಕರ್ ಗರಂ ಆಗಿದ್ದಾರೆ.

 

ಮುಂಬೈ ನಿಂದ ಚಿಕ್ಕಬಳ್ಳಾಪುರಕ್ಕೆ 200 ಜನ ಬಂದಿದ್ದಾರೆ.  ಗೌರಿಬಿದನೂರು, ಬಾಗೇಪಲ್ಲಿಗೆ 6 ಬಸ್ ಆಗಮನವಾಗಿದೆ. ಇದರಿಂದ ಕೊರೊನಾ ಹರಡುವ ಭೀತಿಯಿಂದ ಭಯಗೊಂಡ ಸಚಿವ ಡಾ.ಸುಧಾಕರ್, ‘ಜನರನ್ನು ಕರೆಸಿಕೊಂಡಿದ್ದು ದುರದೃಷ್ಟಕರ. ಹೊರರಾಜ್ಯದವರಿಂದ ಸೋಂಕು ಹೆಚ್ಚಬಹುದು. ಈ ಆತಂಕ, ದುಗುಡದಿಂದ ನಿದ್ದೆ ಬರುತ್ತಿಲ್ಲ’ ಎಂದು ಟ್ವೀಟರ್ ನಲ್ಲಿ ಸಚಿವ ಬೇಸರ ವ್ಯಕ್ತಪಡಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

Air India Plane crash: ವಿಮಾನ ಅಪಘಾತಕ್ಕೆ ಇದೇ ಕಾರಣ: ಮಲ್ಲಿಕಾರ್ಜುನ ಖರ್ಗೆ ಸ್ಪೋಟಕ ಹೇಳಿಕೆ

Air India Plane crash: ಸುತ್ತಲೂ ಹೆಣಗಳ ರಾಶಿಯಿತ್ತು, ಬದುಕುಳಿದ ಏಕೈಕ ವ್ಯಕ್ತಿ ಬಿಚ್ಚಿಟ್ಟ ಭಯಾನಕ ಸತ್ಯ

Air India Flight Crash: ಗಂಡನ ಭೇಟಿಗಾಗಿ ಲಂಡನ್‌ಗೆ ಹೊರಟ್ಟಿದ್ದ ಮಹಿಳೆ ಸೇರಿದ್ದು ಮಸಣಕ್ಕೆ, ಕಣ್ಣೀರ ಕತೆ

Air India Crash: 10 ನಿಮಿಷ ಲೇಟ್‌, ಟ್ರಾಫಿಕ್‌ನಲ್ಲಿ ಸಿಲುಕಿ ಮಹಿಳೆ ಜಸ್ಟ್ ಬಚಾವ್‌

ಮುಂದಿನ ಸುದ್ದಿ
Show comments