Webdunia - Bharat's app for daily news and videos

Install App

ಚಾಮುಂಡಿ ಬೆಟ್ಟದ ಸಿಬ್ಬಂದಿ ವಿರುದ್ಧ ಪುಲ್ ಗರಂ ಆದ ಸಚಿವ ಡಿ.ವಿ. ಸದಾನಂದ ಗೌಡ

Webdunia
ಭಾನುವಾರ, 29 ಸೆಪ್ಟಂಬರ್ 2019 (12:25 IST)
ಮೈಸೂರು : ದಸರಾ ಉದ್ಘಾಟನೆಯ ವೇಳೆ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಚಾಮುಂಡಿ ಬೆಟ್ಟದ ಸಿಬ್ಬಂದಿ ವಿರುದ್ಧ ಪುಲ್  ಗರಂ ಆಗಿದ್ದಾರೆ.




ಕೇಂದ್ರ ಸಚಿವ ಡಿ.ವಿ. ಸದಾನಂದರು ದಸರಾ ಉದ್ಘಾಟನೆಗೆ ಬಂದಿದ್ದ ವೇಳೆ ಅವರ ಭದ್ರತಾ ಸಿಬ್ಬಂದಿ ಜೊತೆ ಚಾಮುಂಡಿ ಬೆಟ್ಟದ ಭದ್ರತಾ ಸಿಬ್ಬಂದಿ ಅನುಚಿತವಾಗಿ ವರ್ತಿಸಿದರು. ಇದರಿಂದ ಕೇಂದ್ರ ಸಚಿವ ಗರಂ ಆಗಿದ್ದಾರೆ.


ದಸರಾ ಉದ್ಘಾಟನೆಗೆ ಬರುವುದಿಲ್ಲ, ನಾನು ವಾಪಾಸ್ ಹೋಗ್ತೀನಿ ಎಂದು ಸಿಬ್ಬಂದಿಗಳ ಜೊತೆ ವಾಗ್ದಾಳಿ ನಡೆಸದ ಸಚಿವರನ್ನು ಪೊಲೀಸರು ಸಮಾಧಾನಪಡಿಸಿ ಒಳಗೆ ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments