Webdunia - Bharat's app for daily news and videos

Install App

ಕೊರೊನಾ ಭೀತಿ ಇದ್ದರೂ ನೂರಾರು ಜನರಿಂದ ಕೆರೆಯ ಹೂಳು ತೆಗೆಯುವ ಕೆಲಸ ಮಾಡಿಸಿದ ಸಚಿವ ಈಶ್ವರಪ್ಪ

Webdunia
ಬುಧವಾರ, 1 ಏಪ್ರಿಲ್ 2020 (11:35 IST)
ಶಿವಮೊಗ್ಗ: ಕೊರೊನಾ ಭೀತಿ ಹಿನ್ನಲೆಯಲ್ಲಿ ಇಡೀ ದೇಶದ ಜನರನ್ನು ಲಾಕ್ ಡೌನ್ ಮಾಡಿ ಈಗ ಖುದ್ದು ಸಚಿವರು ತಾವೇ ಹೊರಗೆ ಓಡಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಸಚಿವ ಈಶ್ವರಪ್ಪ ಅವರು ಲಾಕ್ ಡೌನ್ ಆದೇಶವಿದ್ದರೂ ಕೂಡ ಮನೆಯಿಂದ ಹೊರಗಡೆ ಬಂದು ಕೆರೆ ಹೂಳು ತೆಗೆಯುವ ಕಾಮಗಾರಿ ವೀಕ್ಷಿಸಿದ್ದಾರೆ.

 

ಶಿವಮೊಗ್ಗ ಅಬ್ಬಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಳಿ ಕೆರೆಯ ಹೂಳು ತೆಗೆಯುವ ಕಾಮಗಾರಿಯನ್ನು ಈಶ್ವರಪ್ಪ ಅವರು  ಡಿಸಿ, ಎಸ್ಪಿ, ಸಿಇಒ, ಅಧಿಕಾರಿಗಳೊಂದಿಗೆ ವೀಕ್ಷಣೆ ಮಾಡದ್ದಾರೆ . ಕೊರೊನಾ ಭೀತಿ ಇದ್ದರೂ ನೂರಾರು ಜನರಿಂದ ಕೆಲಸ ಮಾಡಿಸುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕವು ಅಪರಾಧಿಗಳ ರಾಜ್ಯವಾಗುತ್ತಿದೆ: ಶೋಭಾ ಕರಂದ್ಲಾಜೆ ಆಕ್ಷೇಪ

ಸಿದ್ದರಾಮಯ್ಯನನ್ನು ಕೊಂದ್ರೆ ಹಿಂದೂಗಳಿಗೆ ನೆಮ್ಮದಿ ಎಂದಿದ್ದ ವ್ಯಕ್ತಿ ಅರೆಸ್ಟ್

NEET ಪರೀಕ್ಷೆ ಹೇಗಿತ್ತು ಎಂದರೆ ವಿದ್ಯಾರ್ಥಿಗಳು ಶಾಕ್ ಆಗ್ತಿದ್ದಾರೆ: ಕಾರಣ ಇಲ್ಲಿದೆ

ಕಾನೂನು ಬಾಹಿರ ಟೆಂಡರ್ ಮೂಲಕ ಸರ್ಕಾರದಿಂದ ಭಾರೀ ಮೋಸ: ಛಲವಾದಿ ನಾರಾಯಣಸ್ವಾಮಿ

Arecanut price today: ಇಂದು ಅಡಿಕೆ, ಕಾಳುಮೆಣಸು ಬೆಲೆ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments