ಕೈ ಹೈಕಮಾಂಡ್ ಗೆ ಬಿಗ್ ಶಾಕ್ ನೀಡಿದ ಸಚಿವ!

Webdunia
ಗುರುವಾರ, 31 ಜನವರಿ 2019 (19:47 IST)
ಕಾಂಗ್ರೆಸ್ ಹೈ ಕಮಾಂಡ್‌ ಅನ್ನು ಖಾರವಾಗಿ ಸಚಿವರೊಬ್ಬರು ಎಚ್ಚರಿಸಿದ್ದಾರೆ.

ಸಣ್ಣ ನೀರಾವರಿ ಸಚಿವ ಪುಟ್ಟರಾಜು, ಸರ್ಕಾರ ಐದು ವರ್ಷ ಸುಲಲಿತವಾಗಿ ನಡೆಯಬೇಕು ಅಂದರೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸ್ಪಷ್ಟವಾಗಿ ರಾಜ್ಯದ ನಾಯಕರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಮೇಲುಕೋಟೆಯಲ್ಲಿ ಮಾತನಾಡಿದ ಸಚಿವ ಪುಟ್ಟರಾಜು, ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರೇ ಇದ್ದಾರೆ. ಅವರ ನೇತೃತ್ವದಲ್ಲಿ ಸರ್ವತೋಮುಖ ಅಭಿವೃದ್ಧಿ ಗೆ ಕೆಲಸ ಮಾಡಲು ಸೂಚನೆ ನೀಡಬೇಕು. ಬಿಡಿಎ ಚೇರ್ಮನ್ ಆಗಿದ್ದವನು ಬೀದೀಲಿ ನಿಂತು ಮುಖ್ಯಮಂತ್ರಿ ಬಗ್ಗೆ ಮಾತನಾಡಿದರೆ ಸುಮ್ಮನಿರಲು ಆಗುತ್ತಾ ಎಂದು ಆಕ್ರೋಶ ವ್ಯಕ್ತಪಡಿದರು. ಎಲ್ಲವನ್ನು ಸರಿ ಮಾಡದಿದ್ರೆ ಮುಂದಾಗುವುದಕ್ಕೆ ಕಾಂಗ್ರೆಸ್ ಹೊಣೆ ಹೊರಬೇಕಾಗುತ್ತದೆ ಎಂದರು.

ಸಿ.ಪಿ.ಯೋಗೇಶ್ವರ್ ಕೆಲವು ಶಾಸಕರನ್ನು ಸೆಳೆಯಲು ಯತ್ನಿಸುತ್ತಿದ್ದಾರೆ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಅವನು ಈಗಿನಿಂದ ಅಲ್ಲ, ಕಳೆದ ಏಳು ತಿಂಗಳಿಂದ ಪ್ರಯತ್ನಿಸುತ್ತಿದ್ದಾನೆ. ಸಾಧ್ಯ ಆಗಿಲ್ಲ ಅಷ್ಟೇ ಎಂದು ಏಕವಚನದಲ್ಲಿ ಯೋಗೇಶ್ವರ್ ವಿರುದ್ಧ ವಾಗ್ದಾಳಿ ನಡೆಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎರಡು ಡೇಟ್ ಮಿಸ್ ಆಗಿದೆ, ಈ ಬಾರಿ ಆಗಲ್ಲ: ಡಿಕೆಶಿ ಜೊತೆಗಿದ್ದಾರೆ ಇಷ್ಟು ಶಾಸಕರು... ಇಕ್ಬಾಲ್ ಶಾಕಿಂಗ್ ಹೇಳಿಕೆ

ಯತೀಂದ್ರನೇ ನಮ್ಮ ಹೈಕಮಾಂಡ್, ಅವರು ಹೇಳಿದ್ದನ್ನು ಕೇಳೋಣ: ಡಿಕೆ ಶಿವಕುಮಾರ್ ಟಾಂಗ್

ಸಿಎಂ ಬದಲಾವಣೆ ವಿಚಾರವಾಗಿ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ

ಬಿಹಾರ ಸದನದಲ್ಲಿ ತೂರಾಡುತ್ತಿದ್ದ ತೇಜಸ್ವಿ ಯಾದವ್: ಮದ್ಯಪಾನ ಮಾಡಿ ಬಂದಿದ್ರಾ ಬಿಜೆಪಿ ಅನುಮಾನ Video

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಮುಂದಿನ ಸುದ್ದಿ
Show comments