ಬೆಳೆಗಾರರಿಗೆ ಸರ್ಕಾರದಿಂದ ಪರಿಹಾರ ಎಂದ ಸಚಿವ

Webdunia
ಭಾನುವಾರ, 17 ಮೇ 2020 (19:20 IST)
ಕೋವಿಡ್ 19 ರ ಕಾರಣ ದೇಶದಲ್ಲಿ ವಿಧಿಸಿದ ಲಾಕ್ ಡೌನ್ ನಿಂದ ಬೆಳೆಗಾರರಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ಸರ್ಕಾರ ಕ್ರಮ ಕೈಗೊಂಡಿದೆ.

ಹೂವು   ಬೆಳೆ ನಷ್ಟಕ್ಕೆ ರೈತರಿಗೆ ತಾತ್ಕಾಲಿಕ ಪರಿಹಾರವಾಗಿ ಹಾಗೂ ಮುಂಬರುವ ದಿನಗಳಲ್ಲಿ ಹೂವು ಬೆಳೆಯನ್ನು ಉತ್ತೇಜಿಸಿ ಪ್ರೋತ್ಸಾಹಿಸುವ ಕ್ರಮವಾಗಿ ಹೆಕ್ಟೇರ್‌ಗೆ ಗರಿಷ್ಟ ರೂ. 25,000 ಪರಿಹಾರ ಸರ್ಕಾರ  ಘೋಷಿಸಿದೆ. ಧಾರವಾಡ ಜಿಲ್ಲೆಯ ಹೂವು ಬೆಳೆಗಾರರು ಇದರ ಪ್ರಯೋಜನ ಪಡೆಯಬೇಕು ಎಂದು ಬೃಹತ್, ಮಧ್ಯಮ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್, ಹೂವು ಬೆಳೆಗಾರರಲ್ಲಿ ಮನವಿ ಮಾಡಿದ್ದಾರೆ.

ಅಲ್ಪಾವಧಿ ಹೂವು ಬೆಳೆಗಳಾದ ಚೆಂಡು ಹೂವು , ಸೇವಂತಿಗೆ , ಆಸ್ಕರ್  ಮತ್ತಿತರ ಹೂಗಳು ಹಾಗೂ ಬಹು ವಾರ್ಷಿಕ ಬೆಳೆಗಳಾದ ಕನಕಾಂಬರ , ಗುಲಾಬಿ , ಮಲ್ಲಿಗೆ , ಕಾಕಡ , ಬರ್ಡ್ ಆಫ್ ಪ್ಯಾರಡೈಸ್ , ಗ್ಲಾಡಿಯೋಲಸ್ ಇತ್ಯಾದಿ ಹೂವು ಬೆಳೆಗಳನ್ನು ಬೆಳೆದಿರುವ ರೈತರು ಇದರ ಪ್ರಯೋಜನ ಪಡೆಯಬಹುದು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments