ಕೊರೊನಾ ತಡೆ ಖಂಡಿತಾ ಅಸಾಧ್ಯ ಎಂದ ಸಚಿವ?

Webdunia
ಮಂಗಳವಾರ, 6 ಅಕ್ಟೋಬರ್ 2020 (18:09 IST)
ಕೊರೊನಾ ಸೋಂಕು ತಡೆಗಟ್ಟುವಿಕೆಯಲ್ಲಿ ಮಾಸ್ಕ್ ಧರಿಸುವಿಕೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ರಾಜ್ಯದಲ್ಲಿ ಮಾಸ್ಕ್ ಧರಿಸದವರ ವಿರುದ್ದ ಕಠಿಣ ಕ್ರಮಕ್ಕೆ ಸಕಾ೯ರ ಮುಂದಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೊರೊನಾ ಸೋಂಕು ತಡೆಯಲು ಲಸಿಕೆ ಬರುವವರೆಗೂ ಮಾಸ್ಕ್ ಉತ್ತಮ ಮದ್ದು. 

ಕನಾ೯ಟಕದಲ್ಲಿ ಪೊಲೀಸರು ಮಾಸ್ಕ್ ಧರಿಸದವರಿಗೆ ದಂಡ ಹಾಕುತ್ತಿದ್ದಾರೆ ಎಂದು ಹೇಳಿದರಲ್ಲದೇ, ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜನರ ಸಹಕಾರ ಅಗತ್ಯ. ಜನ ಸಹಕರಿಸದೇ ಹೋದರೆ ಸೋಂಕು ತಡೆ ಖಂಡಿತಾ ಅಸಾಧ್ಯ ಎಂದೂ ಅನಿಸಿಕೆ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಲು ಪ್ರಧಾನಿ ಮೋದಿ ಮಂಡ್ಯದಲ್ಲಿ ಕರೆ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ

ಭೂ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯ ಸಮನ್ಸ್

ಮುಂದಿನ ಸುದ್ದಿ
Show comments