Webdunia - Bharat's app for daily news and videos

Install App

ಕೊರೊನಾ ತಡೆ ಖಂಡಿತಾ ಅಸಾಧ್ಯ ಎಂದ ಸಚಿವ?

Webdunia
ಮಂಗಳವಾರ, 6 ಅಕ್ಟೋಬರ್ 2020 (18:09 IST)
ಕೊರೊನಾ ಸೋಂಕು ತಡೆಗಟ್ಟುವಿಕೆಯಲ್ಲಿ ಮಾಸ್ಕ್ ಧರಿಸುವಿಕೆ ಅತ್ಯಂತ ಪರಿಣಾಮಕಾರಿಯಾಗಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.

ರಾಜ್ಯದಲ್ಲಿ ಮಾಸ್ಕ್ ಧರಿಸದವರ ವಿರುದ್ದ ಕಠಿಣ ಕ್ರಮಕ್ಕೆ ಸಕಾ೯ರ ಮುಂದಾಗಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೊರೊನಾ ಸೋಂಕು ತಡೆಯಲು ಲಸಿಕೆ ಬರುವವರೆಗೂ ಮಾಸ್ಕ್ ಉತ್ತಮ ಮದ್ದು. 

ಕನಾ೯ಟಕದಲ್ಲಿ ಪೊಲೀಸರು ಮಾಸ್ಕ್ ಧರಿಸದವರಿಗೆ ದಂಡ ಹಾಕುತ್ತಿದ್ದಾರೆ ಎಂದು ಹೇಳಿದರಲ್ಲದೇ, ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜನರ ಸಹಕಾರ ಅಗತ್ಯ. ಜನ ಸಹಕರಿಸದೇ ಹೋದರೆ ಸೋಂಕು ತಡೆ ಖಂಡಿತಾ ಅಸಾಧ್ಯ ಎಂದೂ ಅನಿಸಿಕೆ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments